Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಎಸ್ವೈ ಯುಗಾಂತ್ಯ ಎಂದುಕೊಳ್ಳುವಾಗಲೇ ಕುತೂಹಲ ಮೂಡಿಸಿತು ಮೋದಿ ಭೇಟಿ..!

Facebook
Twitter
Telegram
WhatsApp

ನವದೆಹಲಿ: ಕರ್ನಾಟಕ ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ ಗಟ್ಟಿ ನಾಯಕ. ರೈತರ ನಾಯಕ, ಬಿಜೆಪಿಯನ್ನು ಕಟ್ಟಿ ಬೆಳೆಸಿದ ಬೀಷ್ಮನಾಯಕ. ಆದರೆ ಇತ್ತಿಚೆಗೆ ಪಕ್ಷದ ನಾಯಕರು ಅವರನ್ನು ಸೈಡ್ ಲೈನ್ ಮಾಡುತ್ತಿದ್ದಾರೆ. ಕೆಲವೊಂದು ಬೆಳವಣಿಗೆ ಬಿಎಸ್ವೈ ಅವರ ಬೇಸರಕ್ಕೂ ಕಾರಣವಾಗಿದೆ. ಆದರೆ ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡಿದಷ್ಟು ಬಿಜೆಪಿಗೆ ತೊಂದರೆ ಎಂಬುದನ್ನು ಹೈಕಮಾಂಡ್ ನಾಯಕರು ಅರಿಯುವುದರಲ್ಲಿ ಹಿಂದೆ ಉಳಿದಿಲ್ಲ.

ಕರ್ನಾಟಕ ರಾಜಕೀಯದಲ್ಲಿ ಬಿಎಸ್ವೈ ಚಾಪ್ಟರ್ ಅಧಿಪತದತ್ತ ಸೇರ್ಪಡೆಯಾಗುತ್ತಿದೆ ಎನ್ನುವಷ್ಟರಲ್ಲಿ ಕುತೂಹಲದ ಘಟ್ಟ ಸಿಕ್ಕಿದೆ. ಹೈಕಮಾಂಡ್ ನಿಂದ ಯಡಿಯೂರಪ್ಪ ಅವರಿಗೆ ಮಾತ್ರ ಬುಲಾವ್ ಬಂದಿದೆ. ದೆಹಲಿಗೆ ಹೋದ ಬಿಎಸ್ವೈ, ಪ್ರಧಾನಿ ಮೋದಿ ಬಳಿ 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಸದ್ಯ ಕರ್ನಾಟಕದಲ್ಲೂ ಬಿಜೆಪಿಯನ್ನು ಈ ಬಾರಿ ಅಧಿಕಾರಕ್ಕೆ ತರುವುದು ಟಾರ್ಗೆಟ್ ಆಗಿದೆ. ಹೀಗಾಗಿ ಇರುವ ಶಮನವನ್ನು ಕಡಿಮೆ ಮಾಡಬೇಕೆಂದು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸಿಎಂ ಸ್ಥಾನವನ್ನು ಬಿಟ್ಟುಕೊಟ್ಟ ಬಳಿಕ ಬಿಎಸ್ ಯಡಿಯೂರಪ್ಪ ಅವರು ಹಿಂದೆ ಸರಿದಿದ್ದರು. ಹಲವು ಅಸಾಮಧಾನಗಳಿಂದ ಬೇಸತ್ತಿದ್ದರು. ಇದೆಲ್ಲವನ್ನು ಅರಿತಿದ್ದ ಪ್ರಧಾನಿ ಮೋದಿ, ಇಂದು ಅವರನ್ನು ಕರೆಸಿ ಸಮಾಧಾನ ಮಾಡುವ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಯಾಕಂದ್ರೆ ಯಡಿಯೂರಪ್ಪ ಅವರನ್ನು ಕಡೆಗಣಿಸಿದರೆ ಪಕ್ಷಕ್ಕೆ ಹಿನ್ನಡೆಯಾಗುವುದು ಗ್ಯಾರಂಟಿ ಎಂಬುದನ್ನು ಅರಿತಿದ್ದಾರೆ.

ಬಳಿಕ ಮಾತನಾಡಿದ ಯಡಿಯೂರಪ್ಪ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 140 ಸ್ಥಾನಗಳನ್ನು ಗೆಲ್ಲುತ್ತೇವೆ. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ಶತಸಿದ್ಧ ಎಂದು ಹೇಳಿದ್ದಾರೆ. ಆದರೆ ಪ್ರಧಾನಿ ಮೋದಿ ಬಳಿ ಚರ್ಚೆಯಾದ ಯಾವೊಂದು ವಿಚಾರವನ್ನು ಹಂಚಿಕೊಂಡಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!