Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪ್ಪುಗೆ ರಾಜ್ಯ ಪ್ರಶಸ್ತಿ ನೀಡಿದ್ದು ಇನ್ನು ನೆನಪಿದೆ : ಯಡಿಯೂರಪ್ಪ ಭಾವುಕ..!

Facebook
Twitter
Telegram
WhatsApp

ಬೆಂಗಳೂರು: ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಪುನೀತ್ ನಮನ ಕಾರ್ಯಕ್ರಮ ಅರಮನೆ ಆವರಣದಲ್ಲಿ ನಡೆಯುತ್ತಿದೆ. ಇದೇ ಕಾರ್ಯಕ್ರಮದಲ್ಲಿ ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ಹಳೆಯ ದಿನಗಳನ್ನ ಮೆಲುಕು ಹಾಕಿದ್ದಾರೆ.

ಡಾ. ರಾಜ್ ಕುಮಾರ್ ನಂತ್ರ ಕನ್ನಡಕ್ಕಾಗಿ ಕೆಲಸ ಮಾಡಿದ ಅದ್ಭುತ ಚೇತನ ಅಂದ್ರೆ ಅದು ಅಪ್ಪು. ನಾನು ಸಿಎಂ ಆಗಿದ್ದಾಗ ಪುನೀತ್ ಗೆ ರಾಜ್ಯ ಪ್ರಶಸ್ತಿ ನೀಡಿದ್ದು ಇನ್ನು ನೆನಪಿದೆ. ಕರುನಾಡ ರಾಜರತ್ನ ಪುನೀತ್ ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಬೆಟ್ಟದ ಹೂ ಸಿನಿಮಾದಲ್ಲೇ ಆ ವಯಸ್ಸಿಗೆ ಪುನೀತ್ ರಾಷ್ಟ್ರ ಪ್ರಶಸ್ತಿ ಪಡೆದವರು.

ಅಪ್ಪು ಹಲವರಿಗೆ ಪ್ರೇರಣೆಯೂ ಆಗಿದ್ದಾರೆ. ರಾಜ್‍ಕುಮಾರ್ ಅಗಲಿದಾಗ ಎಷ್ಟು ಜನ ಸೇರಿದ್ದರೋ ಪುನೀತ್ ದೈವದೀನರಾದಾಗ ಅಷ್ಟೆ ಜನ ಸೇರಿದ್ದರು. ರಾಜ್ ಕುಮಾರ್ ಅವರಿಗೆ ಸಿಕ್ಕ ಪ್ರೀತಿ, ವಿಶ್ವಾಸವೇ ಪುನೀತ್ ಗೂ ಸಿಕ್ಕಿದೆ ಎಂದು ಪುನೀತ್ ನಮನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಎಲ್ಲವನ್ನು ನೆನೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ. ಶುಕ್ರವಾರ- ರಾಶಿ ಭವಿಷ್ಯ ಏಪ್ರಿಲ್-26,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!