Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಎಸ್ವೈ ಮೊಮ್ಮಗಳ ಆತ್ಮಹತ್ಯೆ : ಪೊಲೀಸರ ಕೈ ಸೇರಲಿರುವ ಪೋಸ್ಟ್ ಮಾರ್ಟಂ ರಿಪೋರ್ಟ್..!

Facebook
Twitter
Telegram
WhatsApp

ಬೆಂಗಳೂರು: ನಿನ್ನೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಮಗಳು ಪದ್ಮಾವತಿ ಅವರ ಮಗಳು ಸೌಂದರ್ಯ ಆತ್ಮಹತ್ತೆ ಮಾಡಿಕೊಂಡಿದ್ದಾರೆ. ಅಪಾರ್ಟ್ಮೆಂಟ್ ನಲ್ಲಿ ತಮ್ಮ ಕೋಣೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆಯೇ ಅವರ ಅಂತ್ಯಕ್ರಿಯೆ ಮುಗಿದಿದೆ. ಕುಟುಂಬಸ್ಥರು ನೋವು ಮುಗಿಲುಮುಟ್ಟಿದೆ.

ಒಂಭತ್ತು ತಿಂಗಳು ಮಗುವನ್ನೇ ಬಿಟ್ಟು ಬಾರದೂರಿಗೆ ಸೌಂದರ್ಯ ಹೊರಟು ಹೋಗಿದ್ದಾರೆ. ಮಗುವಾದ ಮೇಲೆ ಸೌಂದರ್ಯ್ ಖಿನ್ನತೆಗೆ ಒಳಗಾಗಿದ್ರು, ಅದೇ ಆತ್ಮಹತ್ಯೆಗೂ ಕಾರಣ ಎಂಬ ಮಾತು ಕೂಡ ಕೇಳಿ ಬರುತ್ತಿದೆ. ನಿನ್ನೆ ಅವರ ಮೃತದೇಹವನ್ನ ಪೋಸ್ಟ್ ಮಾರ್ಟಂ ಮಾಡಿ ದೇಹ ಹಸ್ತಾಂತರ ಮಾಡಿದ್ದರು.

ಇಂದು ಆ ಪೋಸ್ಟ್ ಮಾರ್ಟಂ ವರದಿ ಪೊಲೀಸರ ಕೈಸೇರಲಿದೆ. ತಹಶೀಲ್ದಾರ್ ಮೂಲಕ ಈ ವರದಿ ಪೊಲೀಸರ ಕೈ ಸೇರಲಿದೆ. ಯಾಕಂದ್ರೆ ನಿನ್ನೆ ಪೋಸ್ಟ್ ಮಾರ್ಟಂ ವೇಳೆ ಆ ಜಾಗದಲ್ಲಿ ತಹಶೀಲ್ದಾರ್ ಕೂಡ ಇದ್ದರು. ಹೀಗಾಗಿ ಆಸ್ಪತ್ರೆಯಿಂದ ತಹಶೀಲ್ದಾರ್ ಅವರು ರಿಪೋರ್ಟ್ ಪಡೆದು, ಪೊಲೀಸರ ಕೈಗೆ ನೀಡಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!