ಬೆಂಗಳೂರು: ನಿನ್ನೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಮಗಳು ಪದ್ಮಾವತಿ ಅವರ ಮಗಳು ಸೌಂದರ್ಯ ಆತ್ಮಹತ್ತೆ ಮಾಡಿಕೊಂಡಿದ್ದಾರೆ. ಅಪಾರ್ಟ್ಮೆಂಟ್ ನಲ್ಲಿ ತಮ್ಮ ಕೋಣೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆಯೇ ಅವರ ಅಂತ್ಯಕ್ರಿಯೆ ಮುಗಿದಿದೆ. ಕುಟುಂಬಸ್ಥರು ನೋವು ಮುಗಿಲುಮುಟ್ಟಿದೆ.
ಒಂಭತ್ತು ತಿಂಗಳು ಮಗುವನ್ನೇ ಬಿಟ್ಟು ಬಾರದೂರಿಗೆ ಸೌಂದರ್ಯ ಹೊರಟು ಹೋಗಿದ್ದಾರೆ. ಮಗುವಾದ ಮೇಲೆ ಸೌಂದರ್ಯ್ ಖಿನ್ನತೆಗೆ ಒಳಗಾಗಿದ್ರು, ಅದೇ ಆತ್ಮಹತ್ಯೆಗೂ ಕಾರಣ ಎಂಬ ಮಾತು ಕೂಡ ಕೇಳಿ ಬರುತ್ತಿದೆ. ನಿನ್ನೆ ಅವರ ಮೃತದೇಹವನ್ನ ಪೋಸ್ಟ್ ಮಾರ್ಟಂ ಮಾಡಿ ದೇಹ ಹಸ್ತಾಂತರ ಮಾಡಿದ್ದರು.
ಇಂದು ಆ ಪೋಸ್ಟ್ ಮಾರ್ಟಂ ವರದಿ ಪೊಲೀಸರ ಕೈಸೇರಲಿದೆ. ತಹಶೀಲ್ದಾರ್ ಮೂಲಕ ಈ ವರದಿ ಪೊಲೀಸರ ಕೈ ಸೇರಲಿದೆ. ಯಾಕಂದ್ರೆ ನಿನ್ನೆ ಪೋಸ್ಟ್ ಮಾರ್ಟಂ ವೇಳೆ ಆ ಜಾಗದಲ್ಲಿ ತಹಶೀಲ್ದಾರ್ ಕೂಡ ಇದ್ದರು. ಹೀಗಾಗಿ ಆಸ್ಪತ್ರೆಯಿಂದ ತಹಶೀಲ್ದಾರ್ ಅವರು ರಿಪೋರ್ಟ್ ಪಡೆದು, ಪೊಲೀಸರ ಕೈಗೆ ನೀಡಲಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…