Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಿಂಗಾಯತರು ಸಿಎಂ ಯಾಕೆ ಆಗಬಾರದು ಶಾಮನೂರು ಮಾತಿಗೆ ಬೆಂಬಲ ನೀಡಿದ ಬಿಎಸ್ವೈ..!

Facebook
Twitter
Telegram
WhatsApp

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಮನೂರು ಶಿವಶಂಕರಪ್ಪ ಹೇಳಿದ ಮಾತು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬರೀ ಕಾಂಗ್ರೆಸ್ ನಲ್ಲಿ ಮಾತ್ರವಲ್ಲ ಬಿಜೆಪಿ ನಾಯಕರು ಈ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಲಿಂಗಾಯತ ಸಮುದಾಯದವರಿಗೆ ಒಳ್ಳೆ ಸ್ಥಾನಮಾನ ಸಿಗುತ್ತಿಲ್ಲ, ಲಿಂಗಾಯತರು ಯಾಕೆ ಸಿಎಂ ಆಗಬಾರದು ಎಂದು ಕೇಳಿದ್ದರು.

ಇದೀಗ ಶಾಮನೂರು ಶಿವಶಂಕರಪ್ಪ ಅವರ ಮಾತಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬೆಂಬಲ ಸೂಚಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷರು. ಇವರ ಈ ಹೇಳಿಕೆಗೆ ಫುಲ್ ಸಪೋರ್ಟ್ ಇದೆ. ಅವರು ಮಾತನಾಡಿರುವುದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರು, ನಾನು ಎಲ್ಲೂ ಸರ್ಕಾರ ಸರಿ ಇಲ್ಲ ಎಂದಿಲ್ಲ.‌ ಆದರೆ ಕಾಂಗ್ರೆಸ್ ನಿಂದ ವೀರಶೈವ ಲಿಂಗಾಯತರ ಕಡೆಗಣನೆ ಆಗುತ್ತಿದೆ. ನಮ್ಮವರಿಗೆ ಅನ್ಯಾಯವಾದರೆ ಸುಮ್ಮನೆ ಆಗಬೇಕೆ..? ಸರ್ಕಾರಕ್ಕೆ ಎಚ್ಚರಿಕೆ ಕೊಡಬೇಕು. ವೀರಶೈವ ಲಿಂಗಾಯತ ಸಮುದಾಯ ಬಹಳ ದೊಡ್ಡದಿದೆ ಎಂದಿದ್ದರು. ಈ ಮಾತಿಗೆ ಕಾಂಗ್ರೆಸ್ ನಲ್ಲೂ ಇದಕ್ಕೆ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ, ಲಕ್ಷ್ಮೀ ಹೆಬ್ಬಾಳ್ಕರ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಸರ್ಕಾರದಲ್ಲಿ ಲಿಂಗಾಯತ ಮಂತ್ರಿಗಳೇ ಹೆಚ್ಚಾಗಿ ಇದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!