Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಯೋಧ್ಯೆಯಲ್ಲಿ ರಾಮಮಂದಿರದ ಜೊತೆಗೆ ಮಹರ್ಷಿ ವಾಲ್ಮೀಕಿ ಮಂದಿರ ನಿರ್ಮಿಸಿ : ಚಿತ್ರನಾಯಕ ವೇದಿಕೆ ಒತ್ತಾಯ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.10 : ಅಯೋಧ್ಯೆಯಲ್ಲಿ ಇದೆ ತಿಂಗಳ 22 ರಂದು ರಾಮ ಮಂದಿರ ಉದ್ಗಾಟನೆಯಾಗುತ್ತಿರುವುದರ ಜೊತೆಯಲ್ಲಿಯೇ ಮಹರ್ಷಿ ವಾಲ್ಮೀಕಿಯವರ ಮಂದಿರ ನಿರ್ಮಾಣವಾಗಬೇಕೆಂದು ಚಿತ್ರನಾಯಕ ವೇದಿಕೆ ಅಧ್ಯಕ್ಷ ಪ್ರಶಾಂತ್‍ಕುಮಾರ್ ಕೆ.ಟಿ. ಉತ್ತರಪ್ರದೇಶ ಹಾಗೂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ನಿಲ್ದಾಣವೆಂದು ನಾಮಕರಣ ಮಾಡಿರುವುದನ್ನು ಸ್ವಾಗತಿಸುತ್ತೇವೆ. ಹಿಂದೂ ಧರ್ಮದ ಮಹಾನ್ ಗ್ರಂಥ ರಾಮಾಯಣ ಬರೆದಿರುವುದು ವಾಲ್ಮೀಕಿ. ರಾಮ ಮಂದಿರ ನಿರ್ಮಾಣವಾಗುತ್ತಿರುವ ಈ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಹಾಗೂ ಭೋಜನಾಲಯಕ್ಕೆ ಶಬರಿ ಎಂದು ನಾಮಕರಣ ಮಾಡಿರುವುದು ನಿಜಕ್ಕೂ ಇವರಿಗೆ ಸಂದಿರುವ ಗೌರವ. ಹಾಗಾಗಿ ಪ್ರಧಾನಿ ನರೇಂದ್ರಮೋದಿ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರವರು ರಾಮನಿಗೆ ನೀಡಿದಷ್ಟು ಗೌರವವನ್ನು ಮಹರ್ಷಿ ವಾಲ್ಮೀಕಿಗೂ ನೀಡಬೇಕೆಂದು ಪ್ರಶಾಂತ್‍ಕುಮಾರ್ ಕೆ.ಟಿ. ಮನವಿ ಮಾಡಿದರು.

ಗೌರಿ ರಾಜ್‍ಕುಮಾರ್, ಪ್ರಶಾಂತ್, ಬೋರಯ್ಯ ಬಚ್ಚಬೋರನಹಟ್ಟಿ, ಬಸವರಾಜ್, ನ್ಯಾಯವಾದಿ ಅಶೋಕ್ ಬೆಳಗಟ್ಟ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!