ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬೆಳಕಿನ ಹಬ್ಬ ದೀಪಾವಳಿಗೆ ರಾಜ್ಯ ಸರ್ಕಾರವು ಬಂಪರ್ ಕೊಡುಗೆ ನೀಡಿದ್ದು, ತುಟ್ಟಿಭತ್ಯೆಯನ್ನ ಶೇ.3ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ.
ಜುಲೈ 1ರಿಂದ ಅನ್ವಯವಾಗುವಂತೆ ಡಿಎ ಹೆಚ್ಚಳ ಮಾಡಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಸರ್ಕಾರಿ ನೌಕರರ ಮೂಲವೇತನದಲ್ಲಿ ಪ್ರತಿಶತ 3ರಷ್ಟು ಡಿಎ ಏರಿಕೆ ಮಾಡಲಾಗಿದೆ.
ಸದ್ಯ ಮೂಲವೇತನ ಆಧರಿಸಿ ಶೇಕಡಾ 21.50ರಷ್ಟು ತುಟ್ಟಿ ಭತ್ಯೆ ನೀಡಲಾಗುತ್ತಿದ್ದು, ಹೊಸದಾಗಿ ಡಿಎ ಹೆಚ್ಚಳದಿಂದ ಮಾಡಿದ್ದರಿಂದ ಇನ್ನುಮುಂದೆ ನೌಕರರು ಮೂಲ ವೇತನದ ಶೇ. 24.50ರಷ್ಟು ಡಿಎ ಪಡೆಯಲಿದ್ದಾರೆ. ನಿವೃತ್ತ ಸರ್ಕಾರಿ ನೌಕರರಿಗೂ ಶೇ.3ರಷ್ಟು ಡಿಎ ಹೆಚ್ಚಳ ಆದೇಶ ಅನ್ವಯವಾಗಲಿದೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…