Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೈಕ್ ತಪ್ಪಿಸಿ ಬಯಲಿಗೆ ಉರುಳಿದ ಬಸ್ : ಬಸ್ಸಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರ..!

Facebook
Twitter
Telegram
WhatsApp

ರಾಯಚೂರು: ಮುಂದೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಬಯಲಿಗೆ ಉರುಳಿದ ಘಟನೆ ಜಿಲ್ಲೆಯ ದೇವದುರ್ಗದ ಕೊತ್ತದಡ್ಡಿ ಬಳಿ ನಡೆದಿದೆ. ಘಟನೆಯಲ್ಲಿ ಬಸ್ಸಲ್ಲಿದ್ದವರ ಸ್ಥಿತಿ ಗಂಭೀರವಾಗಿದೆ.

ಅಪಘಾತಕ್ಕೀಡಾದ ಬಸ್ ಪುಣೆಯಿಂದ ಅರಕೇರಾ ಗ್ರಾಮಕ್ಕೆ ಬರ್ತಾ ಇತ್ತು. ಕೊತ್ತದಡ್ಡಿ ಬಳಿ ಬರುತ್ತಿದ್ದಾಗ ಬಸ್ ಎದುರಿಗೆ ಬೈಕ್ ಬಂದಿದೆ. ಬೈಕ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಬಸ್ ಚಾಲಕನಿಗೆ ನಿಯಂತ್ರಣ ತಪ್ಪಿದೆ ಬಸ್ ಬಯಲಿಗೆ ಉರುಳಿದೆ.

ಪರಿಣಾಮ ಬಸ್ಸಿನಲ್ಲಿದ್ದ ಮೂವತ್ತು ಜನರಿಗೆ ಗಾಯಗಳಾಗಿವೆ. ಅದರಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದೆ. ಜೀವನೋಪಾಯಕ್ಕೆಂದು ಗುಳೇ ಹೋದವರೇ ಈ ಬಸ್ ನಲ್ಲಿ ಇದ್ದದ್ದು ಎಂದು ತಿಳಿದು ಬಂದಿದೆ. ಗ್ರಾಮದಲ್ಲಿ ಸಂಬಂಧಿಕರೊಬ್ಬರ ಸಾವಿನಿಂದಾಗಿ ಗುಳೇ ಹೋದವರು ಈ ಬಸ್ ನಲ್ಲಿ ಬರುತ್ತಿದ್ದರು. ಈ ಬಸ್ ಅಪಘಾತಕ್ಕೀಡಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!