Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಗಳೂರು ಪಟ್ಟಣ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ

---Advertisement---

 

ದಾವಣಗೆರೆ ನ.4 : ಜಗಳೂರು ಪಟ್ಟಣ ಪಂಚಾಯಿತಿಯ 9 ನೇ ವಾರ್ಡ್‍ಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿಯವರು ಅಧಿಸೂಚನೆ ಹೊರಡಿಸಿದ್ದಾರೆ.  

ಹಿಂದುಳಿದ ವರ್ಗ `ಬ` ಗೆ ಮೀಸಲಿರುತ್ತದೆ.   ನಾಮಪತ್ರಗಳನ್ನು ಸಲ್ಲಿಸಲು ನವೆಂಬರ್ 11 ಕೊನೆಯ ದಿನ. ನ.12 ರಂದು ನಾಮಪತ್ರಗಳನು ಪರಿಶೀಲನೆ, ನ.14 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ನ.23 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಅವಶ್ಯವಿದ್ದರೆ ಮತದಾನ ನಡೆಯಲಿದ್ದು ನ.26 ರಂದು ಚುನಾವಣಾ ಪ್ರಕ್ರಿಯೆಗಳು ಮುಕ್ತಾಯವಾಗಲಿವೆ.

ಸದಸ್ಯರಾದ ಬಿ.ಟಿ.ರವಿಕುಮಾರ್ ಬಿನ್ ತಿಮ್ಮಾರೆಡ್ಡಿ ಇವರ ಸದಸ್ಯತ್ವವು ಹೈಕೋರ್ಟ್ ಆದೇಶದಂತೆ ರದ್ದಾಗಿದ್ದು ತೆರವಾದ ಈ ಸ್ಥಾನಕ್ಕೆ ಉಪಚುನಾವಣೆ  ನಡೆಯುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...