Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

6 ರಾಜ್ಯಗಳ ಉಪ ಚುನಾವಣೆ ಫಲಿತಾಂಶದ ವಿವರ..!

Facebook
Twitter
Telegram
WhatsApp

 

ದೇಶಾದ್ಯಂತ ಆರು ರಾಜ್ಯಗಳಲ್ಲಿ ನಡೆದ 7 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ.

ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ. ಉಳಿದಂತೆ ಮಹಾರಾಷ್ಟ್ರದಲ್ಲಿ ಶಿವಸೇನೆ, ತೆಲಂಗಾಣದಲ್ಲಿ ಟಿಆರ್‌ಎಸ್ ಮತ್ತು ಬಿಹಾರದ ಎರಡರಲ್ಲಿ ಆರ್‌ಜೆಡಿ ಒಂದು ಸ್ಥಾನ ಪಡೆದುಕೊಂಡಿದೆ.

► ಮುನುಗೋಡು (ತೆಲಂಗಾಣ) ಟಿಆರ್‌ಎಸ್

►  ಅಂಧೇರಿ (ಮಹಾರಾಷ್ಟ್ರ)… ಶಿವಸೇನೆ (ಉದ್ಧವ್ ಠಾಕ್ರೆ ಬಣ)

►  ಮೊಕಾಮಾ (ಬಿಹಾರ).. ಆರ್‌ಜೆಡಿ

►  ಧಮ್‌ನಗರ (ಒರಿಸ್ಸಾ).. ಬಿಜೆಪಿ

►  ಗೋಪಾಲಗಂಜ್ (ಬಿಹಾರ)… ಬಿಜೆಪಿ

►  ಆದಂಪುರ (ಹರಿಯಾಣ).. ಬಿಜೆಪಿ…

►  ಗೋಲ ಗೋಕ್ರನಾಥ (ಉತ್ತರ ಪ್ರದೇಶ).. ಬಿಜೆಪಿ

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

ಬೆಳಗಾವಿಯಲ್ಲಿ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ ವಿಮಾನಕ್ಕೆ ನಿರಾಕರಣೆ..!

ಬೆಳಗಾವಿ: ರಾಜ್ಯದ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿದ್ದು, ಬಳಿಕ ಅಲ್ಲಿಂದ ಶಿರಸಿಗೆ ತೆರಳಲಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಜನರನ್ನುದ್ದೇಶಿಸಿ

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

error: Content is protected !!