Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿ.ಬಿ.ಎಸ್.ಇ. ಶಾಲೆಗಳ ಅಂತರಶಾಲಾ ಮಟ್ಟದ ಆಂಗ್ಲ ಭಾಷಾ ಸ್ಪೆಲ್ ಬೀ ಸ್ಪರ್ಧೆಯಲ್ಲಿ ಎಸ್ ಆರ್ ಎಸ್ ಹೆರಿಟೇಜ್ ಶಾಲೆ ಪ್ರಥಮ

Facebook
Twitter
Telegram
WhatsApp

ಚಿತ್ರದುರ್ಗ : ಜಿಲ್ಲಾ ಮಟ್ಟದ ಸಿ.ಬಿ.ಎಸ್.ಇ. ಅಂತರ ಶಾಲೆಗಳ ಸ್ಪರ್ಧೆ ಎಸ್ ಆರ್ ಎಸ್ ಹೆರಿಟೇಜ್ ಶಾಲೆಯಲ್ಲಿ ಡಿ.17 ರಂದು ಜಿಲ್ಲಾ ಮಟ್ಟದ ಸಿ.ಬಿ.ಎಸ್.ಇ. ಶಾಲೆಗಳ ಅಂತರಶಾಲಾ ಮಟ್ಟದ ಕ್ರೀಡಾ ಮತ್ತು ರಸಪ್ರಶ್ನೆ ಹಾಗೂ ಆಂಗ್ಲ ಭಾಷಾ ಸ್ಪೆಲ್ ಬೀ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು ವಿವಿಧ ಸಿಬಿಎಸ್‍ಇ ಶಾಲೆಗಳು ಭಾಗವಹಿಸಿದ್ದವು.

ಈ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಎಸ್ ಆರ್ ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಬಿ ಎ ಲಿಂಗಾರೆಡ್ಡಿ ಹಾಗೂ ಕಾರ್ಯದರ್ಶಿ ಶ್ರೀಮತಿ ಸುಜಾತಲಿಂಗಾರೆಡ್ಡಿ, ಉಪಾಧ್ಯಕ್ಷರಾದ ಅಮೋಘ್ ಬಿ ಎಲ್, ವಿದ್ಯಾರ್ಥಿಗಳ ಸ್ಪರ್ಧೆಯನ್ನು ಶ್ಲಾಘಿಸುವುದರೊಂದಿಗೆ  ಜಯಶಾಲಿಗಳಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಶುಭಕೋರಿದ್ದಾರೆ.

ಇದೇ ಸಂದರ್ಭದಲ್ಲಿ ಡಾ||  ರವಿ ಟಿ ಆಡಳಿತಾಧಿಕಾರಿಗಳು, ಎಸ್ ಆರ್ ಎಸ್ ಶಿಕ್ಷಣ ಸಮೂಹ ಸಂಸ್ಥೆಗಳು ಚಿತ್ರದುರ್ಗ. ಶಾಲೆಯ ಪ್ರಾಂಶುಪಾಲರಾದ ಪ್ರಭಾಕರ್ ಎಂ. ಎಸ್ ಜಯಶಾಲಿಗಳಾದ ಮಕ್ಕಳಿಗೆ ಶುಭಕೋರಿದ್ದಾರೆ.

ಈ ಸಂಧರ್ಭದಲ್ಲಿ ದೈಹಿಕ ಶಿಕ್ಷಣ ಮಾರ್ಗದರ್ಶಕರು ಉಪಸ್ಥಿತರಿದ್ದರು.

ಪ್ರಶಸ್ತಿ ವಿಜೇತರ ಪಟ್ಟಿ ಹಾಗೂ ಸ್ಥಾನಗಳು ಕೆಳಕಂಡಂತಿವೆ.

ರಸ ಪ್ರಶ್ನೆ ಆಂಗ್ಲ ಸ್ಪೆಲ್ ಬೀ

ಪ್ರಥಮ : ಎಸ್. ಆರ್. ಎಸ್. ಹೆರಿಟೇಜ್ ಶಾಲೆ, ಚಿತ್ರದುರ್ಗ

ದ್ವಿತೀಯ : ಸಂದೀಪಿನಿ ಶಾಲೆ, ಹೊಳಲ್ಕೆರೆ, ಹೊಳಲ್ಕೆರೆ

ರಸ ಪ್ರಶ್ನೆ ಹಾಗೂ ಆಂಗ್ಲ ಸ್ಪೆಲ್ ಬೀ ಸ್ಪರ್ಧೆಗಳಲ್ಲಿ ಪ್ರಥಮ 10,000 ರೂ ದ್ವೀತಿಯ ಬಹುಮಾನ 5,000 ರೂ. ನಗದು ಮೊತ್ತವನ್ನು ಹಾಗೂ ಕ್ರೀಡೆಯಲ್ಲಿ ಜಯಶಾಲಿಗಳಿಗೆ ಆಕರ್ಷಕ ಟ್ರೋಫಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!