Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಗ್ ಬಾಸ್ ಮನೆಯ ಕ್ಯಾಪ್ಟನ್ ರೂಮಿಗೆ ಲಾಕ್ : ವರ್ತೂರು ಸಂತೋಷ್ ನ್ಯಾಯವಾಗಿ ಆಡಲಿಲ್ವಾ..?

Facebook
Twitter
Telegram
WhatsApp

ಬಿಗ್ ಬಾಸ್ ಮನೆಯಲ್ಲಿ ನಿನ್ನೆ ಕ್ಯಾಪ್ಟನ್ಸಿ ಟಾಸ್ಕ್ ನೀಡಲಾಗಿತ್ತು. ನಾಲ್ಕು ಜನ ಕ್ಯಾಪ್ಟನ್ ರೇಸ್ ನಲ್ಲಿ ಉಳಿದರು. ಸಿರಿ, ಮೈಕೆಲ್, ವರ್ತೂರು ಸಂತೋಷ್ ಹಾಗೂ ಅವಿನಾಶ್. 13 ನಿಮಿಷ ಏಣಿಸಬೇಕು. ಚೇರ್ ಮೇಲೆ ಸದಸ್ಯರು ಕುಳಿತುಕೊಳ್ಳುತ್ತಾರೆ. ಅವರನ್ನು ತಿರುಗಿಸಬೇಕು. ನಂಬರ್ ಎಣಿಸುವಾಗ ಮನೆ ಮಂದಿ ಡಿಸ್ಟರ್ಬ್ ಮಾಡಬಹುದು. ಅವರು ಸರಿಯಾಗಿ ಕೌಂಟ್ ಮಾಡದ ರೀತಿ ನೋಡಿಕೊಳ್ಳಬೇಕು. ಅದನ್ನು ಮೀರಿ ಹದಿಮೂರು ನಿಮಿಷದ ಆಸುಪಾಸಿನಲ್ಲಿ ಕೌಂಟ್ ಮಾಡಿದವರು ಕ್ಯಾಪ್ಟನ್ ಆಗುತ್ತಾರೆಂಬ ಟಾಸ್ಕ್ ನೀಡಲಾಗಿತ್ತು.

https://www.instagram.com/reel/C0oiU4Ox5Q6/?igshid=ODhhZWM5NmIwOQ==

ಈ ಟಾಸ್ಕ್ ನಲ್ಲಿ ಅವಿನಾಶ್ 9 ನಿಮಿಷ ಎಣಿಸಿದರು. ಮೈಕೆಲ್, 15.15 ನಿಮಿಷ, ವರ್ತೂರು ಸಂತೋಷ್ 12.13 ನಿಮಿಷ, ಸಿರಿ 19 ನಿಮಿಷ ಎಣಿಸಿದ್ದಾರೆ. ಸಿರಿ ಎಣಿಸಿದ್ದನ್ನು ನೋಡಿ ತುಕಾಲಿ ಸಂತೋಷ್ ರೇಗಿಸಿದ್ದರು. ಬನ್ನಿ ಬನ್ನಿ 20 ನಿಮಿಷ ಎಣಿಸಿದ್ದೀರಾ ಎಂದಿದ್ದರು. ಕಡೆಗೂ ಸಿರಿ ಅವರು 19 ನಿಮಿಷ ಎಣಿಸಿದ್ದರು. ಮನೆಯವರು ಸಾಕಷ್ಟು ಡಿಸ್ಟರ್ಬ್ ಮಾಡಿದ್ದರು. ಹೀಗಾಗಿ ಎಲ್ಲರೂ ಹದಿಮೂರು ನಿಮಿಷ ಬಿಟ್ಟು ಹಡಚ್ಚಿನ ಸಂಖ್ಯೆಯಲ್ಲಿಯೇ ಎಣಿಸಿದ್ದಾರೆ. ಆದರೆ ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್ 47 ಸೆಕೆಂಡ್ ಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ವರ್ತೂರು ಸಂತೋಷ್ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದರು.

ಎಲ್ಲರೂ ವರ್ತೂರು ಸಂತೋಷ್ ನ್ಯಾಯಯುತವಾಗಿಯೇ ಟಾಸ್ಕ್ ಆಡಿದ್ದಾರೆ ಎಂದುಕೊಂಡಿದ್ದರು. ಆದರೆ ಸುದೀಪ್ ಬಂದು ಇಂದು ಕ್ಯಾಪ್ಟನ್ ರೂಮಿನ ಬೀಗ ಹಾಕಿದಾಗಲೇ ತಿಳಿದಿದ್ದು, ವರ್ತೂರು ಸಂತೋಷ್ ಯಾವ ರೀತಿಯಲ್ಲಿ ಟಾಸ್ಕ್ ಆಡಿ, ಕ್ಯಾಪ್ಟನ್ ಆದರೂ ಎಂಬುದು ಗೊತ್ತಾಗಿದ್ದು. ವಿನಯ್ ಎಣಿಕೆ ಮಾಡಿ, ಟೇಬಲ್ ಬಡಿದಾಗ, ವರ್ತೂರು ಸಂತೋಷ್ ಗಂಟೆ ಬಾರಿಸಿದರು. ಇದು ನೋಡುಗರ ಕಣ್ಣಿಗೆ ಅಷ್ಟಾಗಿ ಗೊತ್ತಾಗಲಿಲ್ಲ. ಆದರೆ ಕಿಚ್ಚನ ವೇದಿಕೆಯಲ್ಲಿ ಇದು ಅನಾವರಣವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!