Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉದ್ಯೋಗಾವಕಾಶ : ಮೇ.13 ರಂದು ವಾಕ್ ಇನ್ ಇಂಟವ್ರ್ಯೂವ್

Facebook
Twitter
Telegram
WhatsApp

ದಾವಣಗೆರೆ (ಮೇ.11) : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಇವರ ವತಿಯಿಂದ ಮೇ.13 ರಂದು ಬೆಳಗ್ಗೆ 10 ಗಂಟೆಗೆ “ವಾಕ್ ಇನ್ ಇಂಟವ್ರ್ಯೂವ್”ನ್ನು ಆಯೋಜಿಸಲಾಗಿದೆ.

ವಾಕ್ ಇನ್ ಇಂಟವ್ರ್ಯೂವ್‍ನಲ್ಲಿ ಖಾಸಗಿ ಕಂಪನಿಯಾದ ಪ್ಲಿಪ್ ಕಾರ್ಟ್ ಸಂಸ್ಥೆಯು ಬೆಂಗಳೂರು ಇವರು ಭಾಗವಹಿಸುತ್ತಿದ್ದು, ಪಿಯುಸಿ, ಡಿಪ್ಲೋಮೊ ಅಥವಾ ಯಾವುದೇ ಪದವಿ ವ್ಯಾಸಂಗ ಪೂರೈಸಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಮೇ.13ರ ಶುಕ್ರವಾರ ದಂದು ಬೆಳಗ್ಗೆ 10 ಗಂಟೆಗೆ ಕನಿಷ್ಠ 2 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ ದಾವಣಗೆರೆ ಇಲ್ಲಿ ಭಾಗವಹಿಸಿ ವಾಕ್ ಇನ್ ಇಂಟವ್ರ್ಯೂವ್‍ನ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾಗಿದೆ.

ಹೆಚ್ಚಿನ ಮಾಹಿತಿಗಾಗಿ 08192-259446, 6361550016,  7406323294ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

error: Content is protected !!