Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣ: ಸಚಿವ ಪರಮೇಶ್ವರ್ ಪ್ರತಿಕ್ರಿಯೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.29 : ನಗರದ ಜೈಲ್ ರಸ್ತೆಯ ಜಗನ್ನಾಥ ರೆಡ್ಡಿ ಎಂಬುವವರ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆಯಾಗಿದೆ. ಪಾಳು ಬಿದ್ದ ಮನೆಯಲ್ಲಿ ಹೀಗೆ ಅಸ್ಥಿಪಂಜರ ಪತ್ತೆಯಾಗಿರುವುದು ಎಲ್ಲರಿಗೂ ಶಾಕಿಂಗ್ ಅನಿಸಿದೆ. ಬಹಳ ವರ್ಷಗಳ ಕಾಲದಿಂದ ಈ ಮನೆಯಲ್ಲಿ ಯಾರು ವಾಸವಾಗಿಲ್ಲ ಹಾಗಾಗಿ ಪಾಳುಬಿದ್ದಿತ್ತು.

ಒಂದು ಕೋಣೆಯಲ್ಲಿ ಜಗನ್ನಾಥ ರೆಡ್ಡಿ ಮತ್ತು ಪತ್ನಿ, ಇನ್ನೆರಡು ರೂಮಿನಲ್ಲಿ ಮಕ್ಕಳ ಅಸ್ಥಿಪಂಜರ ಪತ್ತೆಯಾಗಿದೆ. ಕಳೆದ ಹಲವು ವರ್ಷಗಳಿಂದ ಮಾಹಿತಿ ಇಲ್ಲ. ಸಂಬಂಧಿಕರ ಜೊತೆಗೂ ಯಾವುದೇ ಸಂಪರ್ಕವಿಲ್ಲ. ಮನೆಯಿಂದ ದುರ್ವಾಸನೆ ಬಂದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಎಲ್ಲಾ ರೀತಿಯ ತನಿಖೆಯನ್ನು ನಡೆಸುತ್ತಿದ್ದಾರೆ. ಈ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಮನೆಯಲ್ಲಿ ವಾಸವಿದ್ದವರು ಯಾರು ಎಂಬೆಲ್ಲಾ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಆ ಮನೆಯಲ್ಲಿ ಯಾರಿದ್ದರು ಎಂಬುದನ್ನೆಲ್ಲಾ ಕಲೆ ಹಾಕಲಾಗುತ್ತಿದೆ. ಅವರೇ ಸೂಸೈಡ್ ಮಾಡಿಕೊಂಡಿದ್ದಾರಾ..? ಯಾರಾದರೂ ಕೊಲೆ ಮಾಡಿದ್ದಾರಾ ಎಂಬುದೆಲ್ಲಾ ತನಿಖೆ ನಂತರ ತಿಳಿಯುತ್ತದೆ. ಈಗಾಗಲೇ ಅಸ್ಥಿಪಂಜರದ ಮಾದರಿಯನ್ನು (sample) ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಳಿಕ ಸತ್ಯಾಂಶ ತಿಳಿಯಲಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

error: Content is protected !!