Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಿಯಾಂಕ ಗಾಂಧಿ ವಿರುದ್ಧ ಮೈಸೂರಲ್ಲಿ ದಾಖಲಾಯ್ತು ಕೇಸ್ : ಯಾವ ಕಾರಣಕ್ಕೆ ಗೊತ್ತಾ..?

Facebook
Twitter
Telegram
WhatsApp

ಮೈಸೂರು: ವಿಧಾನಸಭಾ ಚುನಾವಣೆಯ ರಣಕಣ ರಂಗೇರಿದೆ. ಅದರಲ್ಲೂ ಈ ಬಾರಿ ಮೈಸೂರು ಭಾಗದಲ್ಲಿ ಗೆಲುವನ್ನು ಪಡೆಯುವುದಕ್ಕೆ ಮೂರು ಪಕ್ಷಗಳು ಹಪಹಪಿಸುತ್ತಿವೆ. ಅದಕ್ಕಾಗಿಯೇ ಭರ್ಜರಿ ಪ್ರಚಾರ ಕೂಡ ನಡೆಸುತ್ತಿದ್ದಾತೆ. ಇದೇ ರೀತಿ ಪ್ರಚಾರದ ವೇಳೆ ಪ್ರಿಯಾಂಕ ಗಾಂಧಿಯವರ ವಿರುದ್ಧ ದೂರು ದಾಖಲಾಗಿದೆ.

ಲಿಂಗಾಯತರನ್ನು ಬಿಜೆಪಿ ಅವಮಾನಿಸಿದೆ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಬಂಧಿಸಿದಂತೆ ಮೈಸೂರು ಬಿಜೆಪಿ ಗ್ರಾಮಾಂತರ ನಾಯಕರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಕೆ ಆರ್ ನಗರದ ಪ್ರಚಾರದ ವೇಳೆ ಈ ರೀತಿಯಾದಂತ ಹೇಳಿಕೆ ನೀಡಿದ್ದರು.

ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. 13ರಂದು ಫಲಿತಾಂಶ ಸಿಗಲಿದೆ. ಸದ್ಯ ರಾಜ್ಯಕ್ಕೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ ಪ್ರಚಾರ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!