Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಜಾತಿಗಣತಿ ವರದಿ ನಾಪತ್ತೆ : ಸಿಎಂ ಕ್ಲಾರಿಟಿ, ವಿರೋಧ ಪಕ್ಷದ ನಾಯಕ ಅಶೋಕ್ ಆಕ್ರೋಶ

---Advertisement---

ಬೆಂಗಳೂರು: ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾದಾಗಿನಿಂದ ರಾಜ್ಯದಲ್ಲೂ ಜಾತಿಗಣತಿ ವರದಿಗೆ ಸಾಕಷ್ಟು ಪರ ವಿರೋಧ ಶುರುವಾಗಿದೆ. ಮತ್ತೆ ಮುನ್ನೆಲೆಗೆ ಬಂದಿರುವ ಜಾತಿಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂತರಾಜು ವರದಿಯೇ ಮಿಸ್ ಆಗಿದೆ ಎಂದೇ ಹೇಳಲಾಗುತ್ತಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ.

 

ಕಮಿಷನ್ ಸೆಕ್ರೆಟರಿನ ನಾನು. ಮಿಸ್ ಆಗಿರುವುದನ್ನ ಹೇಳಿದ್ದು ಯಾರು..? ನಂಗಂತು ಗೊತ್ತಿಲ್ಲ. ಒಂದು ದಿನ ನನ್ನ ಭೇಟಿ ಮಾಡಿದ್ರು. ಒಂದು ತಿಂಗಳು ಎರಡು ತಿಂಗಳು ಹೆಚ್ಚು ಕಡಿಮೆ ಆಗುತ್ತೆ ಎಂದು ಹೇಳಿದ್ದಾರೆ. ಡಿಸೆಂಬರ್ ಅಥವಾ ಜನವರಿ ಒಳಗೆ ಕೊಡುತ್ತೀವಿ ಎಂದಿದ್ದಾರೆ. ನಾನಿನ್ನೂ ವರದಿಯನ್ನೇ ನೋಡಿಲ್ಲ. ವರದಿಯನ್ನು ಕೊಟ್ಟ ಮೇಲೆ ನೋಡೋಣಾ. ವರದಿ ಬಂದ ಮೇಲೆ ಚರ್ಚೆ ಮಾಡೋಣಾ. ಅದಕ್ಕೂ ಮೊದಲೇ ವಿರೋಧ ಮಾಡುವುದು ಯಾಕೆ. ಜಾತಿ ಗಣತಿಯ ವರದಿ ಇನ್ನೂ ಸ್ವೀಕಾರ ಆಗಿಲ್ಲ ಎಂದಿದ್ದಾರೆ.

 

ಇನ್ನು ಇದೇ ವಿಚಾರಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿದ್ದು, ವರದಿ ಮೂಲ ಪ್ರತಿ ಮಿಸ್ಸಿಂಗ್ ಆಗಲು ಸರ್ಕಾರವೇ ಕಾರಣ. ಕಾಂತರಾಜು ವರದಿ ಸಿದ್ದರಾಮಯ್ಯ ಕಾಲದಲ್ಲಿ ನೇಮಕವಾಗಿತ್ತು. ಅವರ ಸರ್ಕಾರವೇ ಇತ್ತು ಆದರೂ ಬಿಡುಗಡೆ ಮಾಡಲಿಲ್ಲ. ಐದು ವರ್ಷ ಇದ್ದರು ಬಿಡುಗಡೆ ಮಾಡಲಿಲ್ಲ. ಆಮೇಲೆ ನಮ್ಮ ಸರ್ಕಾರ ಬಂತು. ಅವರ ಸಹಿಯೇ ಇರಲಿಲ್ಲ. ಹೀಗಿದ್ದಾಗ ಅವರ ವರದಿಯೇ ಸುಳ್ಳು.

ಒಕ್ಕಲಿಗರ, ವೀರಶೈವ ಇತರ ಸಮುದಾಯ ಅದರ ವಿರುದ್ಧ ಧ್ವನಿ ಎತ್ತಿದ್ದಾರೆ. ಅವರಿಗೆ ಯಾವ್ಯಾವ ಜಾತಿ ಬೇಕೋ, ಅದಕ್ಕೆ ಏನೇನು ಬೇಕೋ ಅದನ್ನು ಸೇರಿಸಿಕೊಳ್ಳುತ್ತಾರೆ. ನಾನೇ ನೋಡಿದ್ದೀನಿ ಆ ವರದಿಯಲ್ಲಿ ಸಹಿಯೇ ಇಲ್ಲ. ಬೋಗಸ್ ವರದಿ ಇಟ್ಟುಕೊಂಡು ಜಯಪ್ರಕಾಶ್ ಅವರ ಸಹಿ ಮಾಡಿ ಕೊಡುವ ಪ್ರಯತ್ನ ಮಾಡುತ್ತಾ ಇದ್ದಾರೆ. ಅದು ಆಗಬಾರದು ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...