ಚಿತ್ರದುರ್ಗ

ವಿಶ್ವದಾಖಲೆಯತ್ತ ತುರುವನೂರಿನ ವಿರಾಟ್ ಆಂಜನೇಯ ರೇಖಾಚಿತ್ರ : ಇಂದು ಲೋಕಾರ್ಪಣೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 12 : ತಾಲ್ಲೂಕಿನ ತುರುವನೂರು ಗ್ರಾಮ ಕಳೆದ ಕೆಲವು ದಿನಗಳಿಂದ ಬಾರಿ ಸುದ್ದಿಯಲ್ಲಿದೆ. ಇದಕ್ಕೆ ಕಾರಣ ಪೊಲೀಸ್ ಠಾಣೆ ಸಮೀಪದ ಐದು ಎಕರೆ ವಿಶಾಲ ಜಾಗದಲ್ಲಿ ವಿರಾಟ್ ಆಂಜನೇಯ ರೇಖಾಚಿತ್ರ…

suddionenews suddionenews 2 Min Read

ಕನ್ನಡನಾಡಿನ ಸಮಗ್ರ ಮಾಹಿತಿಗೆ ಜಸ್ಟ್‌ ಜಾಯಿನ್‌ ಆಗಿ ಗುರು

ಇಂದಿನ ಸುದ್ದಿ, ಕನ್ನಡ ವಾರ್ತೆ, ಅಪರಾಧ, ಸಿನಿಮಾ ಕ್ರೀಡೆ ಸೇರಿ ಕನ್ನಡ ನಾಡಿನ ಪ್ರಮುಖ ಸುದ್ದಿಗಳಿಗೆ ನಮ್ಮ ಜತೆ ಸೇರಿ.

High Quality WordPress

Foxiz has the most detailed features that will help bring more visitors and increase your site's overall.

In This Issues

ಚಿತ್ರದುರ್ಗ | ಕಳೆದ 24 ಗಂಟೆಗಳಲ್ಲಿ ಸುರಿದ ಮಳೆ ವರದಿ : ನಾಯಕನಹಟ್ಟಿಯಲ್ಲಿ ಅತಿ ಹೆಚ್ಚು..!

  ಚಿತ್ರದುರ್ಗ,(ಮೇ.12): ಜಿಲ್ಲೆಯಲ್ಲಿ ಮೇ 12ರಂದು ಸುರಿದ ಮಳೆಯ ವಿವರದನ್ವಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ 13.8 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕಿನ…

ಪಿ.ಎಂ ಕಿಸಾನ್ ಯೋಜನೆ: 11ನೇ ಕಂತಿನ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ

ಚಿತ್ರದುರ್ಗ, (ಮೇ 12): ಪಿ.ಎಂ.ಕಿಸಾನ್ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ನೀಡಲಾಗುವ ರೂ.2,000/- ನಗದು ಹಣದ 11ನೇ ಕಂತು ಶೀಘ್ರವೇ ರೈತರ ಖಾತೆಗೆ ತಲುಪಲಿದೆ. ಈಗಾಗಲೇ 2,000/-ದಂತೆ 10…

ಆಸ್ತಿ ಕಬಳಿಕೆ ಪ್ರಕರಣ ಮುಚ್ಚಿಹಾಕಲು ಯತ್ನ, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಷಡ್ಯಂತರ : ಮಾಜಿ ಸಚಿವ ಎಚ್.ಆಂಜನೇಯ ಆರೋಪ

ಚಿತ್ರದುರ್ಗ: ಅಮಾಯಕರ ಆಸ್ತಿ ಕಬಳಿಕೆ ಹಿನ್ನೆಲೆಯಲ್ಲಿ ಶಾಸಕ ಎಂ.ಚಂದ್ರಪ್ಪ ಕುಟುಂಬದ ವಿರುದ್ಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದನ್ನು ಮುಚ್ಚಿ ಹಾಕುವ ಷಡ್ಯಂತ್ರ ನಡೆಯುತ್ತಿದೆ ಎಂದು…

ಯುದ್ಧೋನ್ಮಾದಕ್ಕೆ ವಾಸವಿಯ ಆದರ್ಶವೇ ಮದ್ದು : ರಾ. ವೆಂಕಟೇಶ ಶೆಟ್ಟಿ ಅವರ ವಿಶೇಷ ಲೇಖನ

  ಬಹಳ ಜನರು ಬದುಕುವುದು ಹೇಗೆಂದರೆ, ಅವರು ಹುಟ್ಟಿದುದೂ ಬದುಕಿದುದೂ ಸತ್ತದ್ದೂ ತಿಳಿಯಬೇಕಾದರೆ ಜನನ ಮರಣ ದಾಖಲೆಗಳನ್ನು ಜಾಲಾಡಬೇಕು. ಆದರೆ, ಕೆಲವೇ ಕೆಲವರು ಮಾತ್ರ ಬದುಕಿನ ರೀತಿಯಿಂದ, ಅಳವಡಿಸಿಕೊಂಡ ಜೀವನ ಮೌಲ್ಯಗಳಿಂದ ಸಹಸ್ರಾರು ವರ್ಷ ಗತಿಸಿದರೂ ಜನಮಾನಸದಲ್ಲಿ ಉಳಿಯುತ್ತಾರೆ. ಮಾತೆ ವಾಸವಿಯು ಅಂತಹ ವಿರಳಾತಿವಿರಳರ ಸಾಲಿನಲ್ಲಿ ಸದಾ ಶೋಭಿಸುತ್ತಾಳೆ. ಜಗತ್ತು ಈಗ ಯುದ್ಧೋನ್ಮಾದದಲ್ಲಿದೆ. ಉಕ್ರೇನ್ ಮತ್ತು ರಷ್ಯಾಗಳ ನಡುವಣ ಯುದ್ಧದಿಂದ ಜಗತ್ತು ತಲ್ಲಣಗೊಂಡಿದೆ. ಚೀನಾದ ಆಕ್ರಮಣ ನೀತಿಯನ್ನು ಸಹ ಜಗತ್ತು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇಂತಹ ಜಾಗತಿಕ ತವಕ ತಲ್ಲಣಗಳ ಮಧ್ಯೆ ವಾಸವಿ ಮಾತೆಯ ಆದರ್ಶ ಕರಾಳ ಕತ್ತಲೆಯಲ್ಲಿ ದೊಂದಿಯ ಬೆಳಕಾಗಿದೆ. ಜಗತ್ತಿನ ಪ್ರಪ್ರಥಮ ಸತ್ಯಾಗ್ರಹಿ ಎಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರಿಂದ ಸ್ತುತಿಗೊಂಡ ಮಾತೆಯ ಆದರ್ಶವನ್ನು ಜಗತ್ತು ಅಳವಡಿಸಿಕೊಂಡಲ್ಲಿ ಯುದ್ಧಗಳು ಕೊನೆಗೊಳ್ಳುತ್ತವೆ. ಯುದ್ಧ ಟ್ಯಾಂಕುಗಳಲ್ಲಿ ಗುಬ್ಬಚ್ಚಿಗಳು ಗೂಡು ಕಟ್ಟುತ್ತವೆ. ಜಗತ್ತು ಶಾಂತಿಯ ತೋಟವಾಗುತ್ತದೆ. ಅಂತಹ ಕಾಲ ಬರಲಿ ಎಂಬುದೇ ವಾಸವಿ ಜಯಂತಿಯ ಸಂದರ್ಭದ ಸದಾಶಯವಾಗಲಿ. ನಾಡೋಜ ಹಂಪನಾ ಅವರ `ಚಾರು ವಸಂತ’ ಕಾವ್ಯದಲ್ಲಿನ ಸ್ತೋತ್ರ ಉಲ್ಲೇಖನೀಯವಾಗಿದೆ: ತಾಯಿ ಕನ್ಯಕಾ ಪರಮೇಶ್ವರಿ ದೇವಿಯೆ ವರ ವೈಶ್ಯಕುಲ ರಕ್ಷಾಮಣಿ ಶ್ರೀಮಾತೆಯೆ ತ್ರಿಲೋಕವಂದಿತೆ ಸಂತಾನ ದೇವತೆಯೆ ಆದಿದೇವಿಯೆ ಪದ್ಮಾವತಿ ಚಕ್ರೇಶ್ವರಿಯೆ ದುರ್ಗೆಯು ನೀನೇ ಅಂಬಾ ಭವಾನಿ ತಾರಿಣಿ ಅಷ್ಟಲಕ್ಷ್ಮಿಯರು ನಿನ್ನ ಅವತಾರವಂತೆ ಅಂಬಿಕೆ ಮಂದಸ್ಮಿತೆ ಸುರುಚಿರೆ ಶುಚಿಸ್ಮಿತೆ ನೀನೊಲಿದರೆ ಕೊರಡು ಕೊನರುವುದು ನಳನಳಿಸಿ ಬರಡು ಹಯನಹುದು ಕಡುಬಡವನೂ ಒಡನೆಯೆ ಬಲ್ಲಿದನಹನು. ಅಭಯಹಸ್ತ ಪ್ರಪೂರ್ಣೆಯೆ ಕನ್ಯಕಾಶ್ರೀಮಾತೆಯಿರೆ ಅನ್ಯಮಾತೇಕೆಯೆನೆ ಸಿರಿಸಂಪದಗಳರಸಿ ಬರುವುವು ಸರಸರನೆ ನಯನಾಭಿರಾಮೆ ಮಾಣಿಕ್ಯ ಮಂಗಳಧಾಮೆ ಅಭೀಷ್ಟವರ ಪ್ರದಾಯಿನಿ ಭಾಗ್ಯಲಕ್ಷ್ಮಿ ಉಮೆ…

December 2023

Enterprise Magazine

Socials

Follow US