Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಕ್ರೀದ್ ಹಬ್ಬದ ಹಿನ್ನೆಲೆ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟು ಜಾನುವಾರುಗಳ ರಕ್ಷಣೆಯಾಗಿದೆ ಗೊತ್ತಾ..?

Facebook
Twitter
Telegram
WhatsApp

 

ಬೆಂಗಳೂರು: ಬಕ್ರೀದ್ ಹಬ್ಬದ ಸಂದರ್ಭದಲ್ಲಿ 707 ಜಾನುವಾರು ರಕ್ಷಣೆ ಮಾಡಲಾಗಿದೆ. ರಾಜ್ಯಾದ ವಿವಿಧೆಡೆ ಗೊಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆ ಹಿನ್ನೆಲೆ 60 FIR ಪ್ರಕರಣಗಳು ದಾಖಲಾಗಿದ್ದು,67 ಜನರ ಬಂಧನ ಮಾಡಲಾಗಿದೆ. ಇದರಲ್ಲಿ 551 ಗೋವುಗಳು, 144 ಎಮ್ಮೆ-ಕೋಣ, 12 ಒಂಟೆಗಳನ್ನು ರಕ್ಷಣೆ ಮಾಡಲಾಗಿದೆ. ರಕ್ಷಣೆ ಮಾಡಿದ ಗೋವುಗಳನ್ನ ಗೋಶಾಲೆಗೆ ರವಾನೆ ಮಾಡಲಾಗಿದೆ.

 

ಕಲಬುರಗಿಯಲ್ಲಿ ಅತಿ ಹೆಚ್ಚು ಗೋವುಗಳ ರಕ್ಷಣೆ ಮಾಡಲಾಗಿದೆ. ಕಲಬುರಗಿಯಲ್ಲಿ 193 ಗೋವು, 4 ಎಮ್ಮೆ ರಕ್ಷಣೆಯಾಗಿದೆ. ಬೀದರ್ ಜಿಲ್ಲೆಯಲ್ಲಿ 92 ಗೋವು ಮತ್ತು ‌35 ಎಮ್ಮೆ. ತುಮಕೂರು ಜಿಲ್ಲೆಯಲ್ಲಿ 90 ಗೋವು ಮತ್ತು 20 ಎಮ್ಮೆ. ಬೆಂಗಳೂರು ನಗರದಲ್ಲಿ 66 ಗೊವು ಮತ್ತು 11 ಎಮ್ಮೆ, ಮೈಸೂರು ಜಿಲ್ಲೆಯಲ್ಲಿ 33 ಗೋವು, 15 ಎಮ್ಮೆ. ಹಾವೇರಿ ಜಿಲ್ಲೆಯಲ್ಲಿ 23 ಎಮ್ಮೆ, 2 ಗೋವು, ಕೋಲಾರದಲ್ಲಿ 21 ಗೋವು, ರಾಯಚೂರಿನಲ್ಲಿ 26 ಎಮ್ಮೆ, ಹಾಸನ 19, ಚಿಕ್ಕಬಳ್ಳಾಪುರದಲ್ಲಿ 10 ಎಮ್ಮೆ, ಚಿತ್ರದುರ್ಗ 7, ಉಡುಪಿ 6, ಶಿವಮೊಗ್ಗ 2, ಬೆಂಗಳೂರು ಗ್ರಾಮಾಂತರ ‌6, ದಕ್ಷಿಣ ಕನ್ನಡ 21 ಗೋವುಗಳ ರಕ್ಷಣೆಯಾಗಿದೆ. ಉತ್ತರ ಕನ್ನಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಲಾ 6 ಒಟ್ಟು 12 ಒಂಟೆಗಳನ್ನು ರಕ್ಷಣೆ..

 

ಕಲಬುರಗಿ ಜಿಲ್ಲೆಯಲ್ಲಿ 16 ಪ್ರಕರಣ ದಾಖಲಿಸಿ, 18 ಜನರನ್ನು ಬಂಧನ ಮಾಡಲಾಗಿದೆ. ಬೀದರ್ ಜಿಲ್ಲೆಯಲ್ಲಿ 7 ಪ್ರಕರಣ ದಾಖಲಿಸಿ 6 ಜನರ ಬಂಧನ. ತುಮಕೂರು ಜಿಲ್ಲೆಯಲ್ಲಿ 5 ಪ್ರಕರಣ ದಾಖಲಿಸಿ 6 ಜನರನ ಬಂಧನ. ಗೊಹತ್ಯೆ ಕಾಯ್ದೆ ಬಂದ ನಂತರ ರಾಜ್ಯದಲ್ಲಿ 20 ಸಾವಿರಕ್ಕೂ ಅಧಿಕ ಗೊವುಗಳ ರಕ್ಷಣೆ, ೧೦೦ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!