Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕಾವೇರಿ ವಿಚಾರ : ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ, ಎರಡು ವಿಚಾರಗಳಿಗೆ ಬೇಡಿಕೆ

---Advertisement---

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆದಿದೆ. ಇದರ ಮಧ್ಯೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಆ ಅರ್ಜಿಯಲ್ಲಿ ಎರಡು ಬೇಡಿಕೆಗಳಿಗೆ ಮನವಿ ಮಾಡಿದೆ. ಅದರಲ್ಲಿ ತಮಿಳುನಾಡಿಗೆ ನೀರು ಬಿಡುವುದಕ್ಕೆ ಸಾಧ್ಯವಿಲ್ಲ ಎಂಬುದು, ಮತ್ತೊಂದು ಮೇಕೆದಾಟು ಯೋಜನೆಗೆ ಅನುಮತಿ ಕೋರಿ ಬೇಡಿಕೆ ಇಡಲಾಗಿದೆ.

ಕಾವೇರಿ ವಿಚಾರದಲ್ಲಿ ಪದೇ ಪದೇ ಕರ್ನಾಟಕಕ್ಕೆ ಸೋಲಾಗುತ್ತಿದೆ. ರಾಜ್ಯದಲ್ಲಿ ಮಳೆ ಇಲ್ಲದೆ, ಕಾವೇರಿ ಕೊಳ್ಳದಲ್ಲಿ ನೀರು ದಿನೇ ದಿನೇ ಖಾಲಿಯಾಗುತ್ತಿದೆ. ಹೀಗಾಗಿ ಬೆಂಗಳೂರಿಗರಿಗೂ ಕುಡಿಯುವ ನೀರು ಕೂಡ ಕಷ್ಟವಾಗಲಿದೆ ಎಂದು ರೈತರೆಲ್ಲಾ ಹೋರಾಟ ಮಾಡಿದ್ದಾರೆ. ಒಂದಿನ ಬೆಂಗಳೂರು ಬಂದ್, ಒಂದಿನ ಕರ್ನಾಟಕ ಬಂದ್ ಮಾಡಲಾಗಿದೆ. ಇದರ ನಡುವೆಯೂ ತಮಿಳುನಾಡಿಗೆ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಲಾಗಿದೆ.

ಇದರ ನಡುವೆ ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಿಗಳ ಸಭೆಯೂ ನಡೆದಿದೆ. ನ್ಯಾಯಾಧೀಶರು, ನ್ಯಾಯಮೂರ್ತಿಗಳ ಈ ಸಭೆಯಲ್ಲಿ ಹಾಜರಾಗಿದ್ದರು. ಈ ವೇಳೆ ಸಭೆಯಲ್ಲಿ ಕಾನೂನಿನ ಹೋರಾಟ ಮಾಡುವ ವಿಚಾರವಾಗಿ ಚರ್ಚೆ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...