Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿ.ಬಿ.ಎಸ್.ಈ 10ನೇ ತರಗತಿ ಫಲಿತಾಂಶ | ಎಸ್.ಆರ್.ಎಸ್. ಹೆರಿಟೇಜ್ ಶಾಲೆಗೆ ಸತತ 7ನೇ ವರ್ಷವೂ ಶೇಕಡ 100 ರಷ್ಟು  ಫಲಿತಾಂಶ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಎಸ್.ಆರ್.ಎಸ್. ಹೆರಿಟೇಜ್ ಶಾಲೆಯು ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಈ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದೆ.

ಈ ಬಾರಿ ಶಾಲೆಯ ವಿದ್ಯಾರ್ಥಿಗಳಾದ ಜೀವನ್ ಜಿ. ಎಸ್. (96.6%), ಮೋನಿಕ ಎಸ್. (95.6%) ಮತ್ತು ಗಂಗೋತ್ರಿ (95%) ಇವರುಗಳು ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ.   ಒಟ್ಟು 116 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು (90% ಕ್ಕಿಂತ ಹೆಚ್ಚು)  ಪಡೆದಿದ್ದಾರೆ.

ಈ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು ಶ್ರೀ ಬಿ.ಎ. ಲಿಂಗಾರೆಡ್ಡಿ, ಕಾರ್ಯದರ್ಶಿ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಉಪಧ್ಯಾಕ್ಷರು ಅಮೋಘ್ ಬಿ. ಎಲ್.    ಡಾ|| ರವಿ ಟಿ.ಎಸ್. ಸಂಸ್ಥೆಯ ಆಡಳಿತಾಧಿಕಾರಿಗಳು, ಪ್ರಭಾಕರ್. ಎಂ. ಎಸ್, ಪ್ರಾಂಶುಪಾಲರು, ಬಿ.ವಿ ರಾಕೇಶ್ ಸಂಯೋಜಕರು  ಹಾಗೂ ಶಾಲೆಯ ಶಿಕ್ಷಕವೃಂದ ಮಕ್ಕಳಿಗೆ ಹಾಗೂ ಪೋಷಕರಿಗೆ ಶುಭಾಶಯ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮನೆ ಮನಸ್ಸುಗಳಲ್ಲಿ ವಚನಗಳನ್ನು ಅನುಸಂಧಾನ ಮಾಡಿಕೊಂಡರೆ ಜಗತ್ತನ್ನೇ ಅರಿತಂತೆ : ಡಾ. ಜೆ. ಕರಿಯಪ್ಪ ಮಾಳಿಗೆ

ಸುದ್ದಿಒನ್, ಚಿತ್ರದುರ್ಗ, ಜುಲೈ.03 :  ಭಾರತದ ಮೊದಲ ಮಹಿಳಾ ವಿಮೋಚನಾ ಚಳುವಳಿ ಹಾಗೂ ಗಟ್ಟಿಯಾಗಿ ಮಾತನಾಡುವ ಶಕ್ತಿ ನೀಡಿದ್ದು ವಚನ ಸಾಹಿತ್ಯ. ಮನೆ ಮನಸ್ಸುಗಳಲ್ಲಿ ವಚನಗಳನ್ನು ಅನುಸಂಧಾನ ಮಾಡಿಕೊಂಡರೆ ಜಗತ್ತನ್ನೇ ಅರಿತಂತೆ ಎಂದು ಸರ್ಕಾರಿ

ಗ್ಯಾರಂಟಿ ಯೋಜನೆಗಳನ್ನು ಶೇ.100ರಷ್ಟು ಅನುಷ್ಠಾನ ಮಾಡಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ. ಜುಲೈ.03:  ಜಿಲ್ಲೆಯಲ್ಲಿ ದುರಸ್ಥಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೆ ಸರಿಪಡಿಸಿ, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ

ಹಾಸ್ಟೆಲ್ ಪ್ರವೇಶ ವಿಳಂಬ : ಚಿತ್ರದುರ್ಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಎಬಿವಿಪಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಜು. 03 : ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಾತಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ ಹಾಗೂ ವಿದ್ಯಾರ್ಥಿ ವೇತನವನ್ನು

error: Content is protected !!