Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕಕ್ಕೆ 4,314 ಕೋಟಿ GST ಹಣ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Facebook
Twitter
Telegram
WhatsApp

ನವದೆಹಲಿ: ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಬರಬೇಕಾದ ಜಿಎಸ್ಟಿ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕಕ್ಕೆ 4,314 ಕೋಟಿ ಹಣವನ್ಬು ಬಿಡುಗಡೆ ಮಾಡಿದೆ. ಮುಂದಿನ ತಿಂಗಳ ಸರಕು ಮತ್ತು ಸೇವೆಗಳ ತೆರಿಗೆಯನ್ನು ಸೇರಿಸಿ ಈ ತಿಂಗಳೇ ನೀಡಿದ್ದಾರೆ.

ಒಟ್ಟು ಕೇಂದ್ರದಿಂದ ಬಂದ ಜಿಎಸ್ಟಿ ಮೊತ್ತ 1,18,280 ಕೋಟಿ ಹಣವನ್ನು ಇಂದು ಬಿಡುಗಡೆ ಮಾಡಿದೆ. ಆದರೆ ತಿಂಗಳೊಗೆ ಸುಮಾರು 59,140 ಕೋಟಿ ಹಣ. ಬಿಡುಗಡೆ ಮಾಡುತ್ತಿತ್ತು. ಆದರೆ ಈ ಬಾರಿ ಡಬ್ಬಲ್ ಹಣ ಬಿಡುಗಡೆ ಮಾಡಿದೆ. ಅದರಲ್ಲಿ ಮಹಾರಾಷ್ಟ್ರಕ್ಕೆ 7,472 ಕೋಟಿ ಹಣ ನೀಡಿದೆ. ಇದರಲ್ಲಿ ಉತ್ತರ ಪ್ರದೇಶ ರಾಜ್ಯಕ್ಕೆ ದೊಡ್ಡಮಟ್ಟದ ಜಿಎಸ್ಟಿ ಹಣ ಸಿಕ್ಕಿದೆ. ಸುಮಾರು 21,218 ಕೋಟಿ ಸಿಕ್ಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್.ಡಿ ರೇವಣ್ಣ ಜೈಲಿನಿಂದ ಬಿಡುಗಡೆ : ಲಾಠಿಚಾರ್ಜ್ ಮಾಡಿದ ಪೊಲೀಸರು..!

    ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋದಲ್ಲಿದ್ದ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ್ದ ಕೇಸ್ ಗೆ ಸಂಬಂಧಿಸಿದಂತೆ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಕಳೆದ ಎರಡು ವಾರದಿಂದ ರೇವಣ್ಣ ಅವರು

ರಕ್ತ ನೋಡಿದ ಭಯಕ್ಕೆ ಸ್ಟ್ರೋಕ್ ಆಗಿ ನಟಿ ಪವಿತ್ರಾ ಸಾವು : ಜೊತೆಗಿದ್ದ ನಟ ಹೇಳಿದ್ದೇನು..?

ಭವಿಷ್ಯದಲ್ಲಿ ಒಳ್ಳೆಯ ಪೋಷಕ ನಟಿಯಾಗುವ ಎಲ್ಲಾ ಲಕ್ಷಣವನ್ನು ಹೊತ್ತುಕೊಂಡಿದ್ದವರು ಪವಿತ್ರಾ ಜಯರಾಂ. ಅದರಲ್ಲೂ ಸೀರಿಯಲ್ ನ ಖಳನಟಿಗೆ ಹೇಳಿ ಮಾಡಿಸಿದಂತಿದ್ದರು‌. ತ್ರಿಯನಿ ಧಾರಾವಾಹಿಯಲ್ಲಿ ಖಳನಟಿಯಾಗಿ ಎಲ್ಲರ ಮನಸ್ಸು ಗೆದ್ದಿದ್ದರು. ಆದರೆ ಅವರು ಕಾರು ಅಪಘಾತದಿಂದ

CBSC 12ನೇ ತರಗತಿಯಲ್ಲಿ ಬೆಂಗಳೂರಿನ ಟ್ಯಾಂಕರ್ ಚಾಲಕನ ಮಗಳ ಸಾಧನೆ ಹೇಗಿದೆ ಗೊತ್ತಾ..?

ಬೆಂಗಳೂರು: ಸಿಬಿಎಸ್ಸಿ ಸಿಲಬಸ್ ನ ಸೆಕೆಂಡ್ ಪಿಯುಸಿ ರಿಸಲ್ಟ್ ನಿನ್ನೆ ಘೋಷಣೆಯಾಗಿದೆ. ಆದರೆ ಕಳೆದ ಬಾರಿಗಿಂತ ಈ ಬಾರಿ ಬೆಂಗಳೂರಿನಲ್ಲೂ ಫಲಿತಾಂಶ ಕಡಿಮೆ ಬಂದಿದೆ. ಅದರಲ್ಲಿ ಟ್ಯಾಂಕರ್ ಚಾಲಕನ ಮಗಳು ಅತ್ಯುತ್ತಮ ಅಂಕ ಪಡೆದಿರುವುದು

error: Content is protected !!