Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಪಿನ್ ರಾವತ್ ನಿಧನಕ್ಕೆ ಪಾಕ್-ಚೀನಾ ನಾಯಕರ ಕಂಬನಿ..!

Facebook
Twitter
Telegram
WhatsApp

ನವದೆಹಲಿ: ತಮಿಳುನಾಡಿನ ಬಳಿ ನಿನ್ನೆ ಹೆಲಿಕಾಪ್ಟರ್ ಅಪಘಾತದಿಂದ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಪತ್ನಿ ಸೇರಿದಂತೆ 13 ಜನ ಸಾವನ್ನಪ್ಪಿದ್ದರು. ಅವರ ಸಾವಿಗೆ ಇಡೀ ದೇಶವೇ ಮರುಗುತ್ತಿದೆ. ಬೇರೆ ಬೇರೆ ದೇಶದವರು ಕೂಡ ಬಿಪಿನ್ ರಾವತ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಅಮೆರಿಕಾ, ಇಸ್ರೆಲ್, ರಷ್ಯಾ, ಪಾಕಿಸ್ತಾನ, ಚೀನಾ ಸೇರಿದಂತೆ ಹಲವು ರಾಷ್ಟ್ರಗಳುಅವರ ಸಾವಿಗೆ ಕಂಬನಿ ಮಿಡಿದಿವೆ. ಪಾಕ್ ನ ಸಿಜೆಸಿಎಸ್ ಸಿ ಜನರೊ್ ನದೀಮ್ ರಜಾ ಮತ್ತು ಚೀಓ್ ಆಫ್ ಆರ್ಮಿ ಸ್ಟಾಫ್ ಜನರಲ್ ಖಮರ್ ಜಾವೇದ್ ಬಿಜ್ವಾ ಕೂಡ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಇನ್ನು ಪಾಕಿಸ್ತಾನದ ಏರ್ ಪೋರ್ಸ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಜಹೀರ್ ಅಹಮದ್ ಬಾಬರ್ ಬಾಬರ್ ಸಿಧು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಹೆಲಿಕಾಪ್ಟರ್ ದುರಂತದಿಂದ ಜನರಲ್ ಬಿಪಿನ್ ಹಾಗೂ ಅವರ ಪತ್ನಿ, ಜೊತೆ 11 ಸೇನಾ ಸಿಬ್ಬಂದಿ ಮೃತರಾಗಿದ್ದು ಸಂತಾಪ ಸೂಚಿಸುತ್ತೇನೆ ಎಂದಿದ್ದಾರೆ.

ರಾವತ್ ಭಾರತೀಯ ಸೇನೆಯನ್ನ ಉತ್ರುಂಗಕ್ಕೆ ತಂದವರು. ಇಂತಹ ದುಃಖದ ಸಂಧರ್ಭದಲ್ಲಿ ಸಂತಾಪ ಸೂಚಿಸುತ್ತಿದ್ದೇವೆ. ಗ್ರೂಪ್ ಕ್ಯಾಪ್ಟನ್ ಆದಷ್ಟು ಬೇಗ ಹುಷರಾಗಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

error: Content is protected !!