Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ಹಾಲಶ್ರೀ ಸ್ವಾಮೀಜಿ ಬಂಧನ..!

Facebook
Twitter
Telegram
WhatsApp

 

 

ಚೈತ್ರಾ ಕುಂದಾಪುರ ಐದು ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಹಾಲಶ್ರೀ ಸ್ವಾಮೀಜಿಯ ಬಂಧನವಾಗಿದೆ. ಒಡಿಶಾದ ಕಟಕ್ ನಲ್ಲಿ ಬಂಧನವಾಗಿದೆ. ಸಿನಿಮಾ ಸ್ಟೈಲ್ ನಲ್ಲಿ ಸ್ವಾಮೀಜಿಯನ್ನು ಬಂಧನ ಮಾಡಲಾಗಿದೆ.

ಚೈತ್ರಾ ಬಂಧನದ ಬಳಿಮ ಹಾಲಶ್ರೀ ತಲೆ‌ಮರೆಸಿಕೊಂಡಿದ್ದರು. ಅಂದಿನಿಂದ ಪೊಲೀಸರು ಸಾಕಷ್ಟು ಹುಡುಕಾಟ ನಡೆಸುತ್ತಿದ್ದರು. ಆದರೂ ಸಿಕ್ಕಿರಲಿಲ್ಲ. ಬಳಿಕ ಕರ್ನಾಟಕ ಪೊಲೀಸರು ಒಡಿಶಾ ಪೊಲೀಸರ ಸಹಾಯ ಪಡೆದು, ಖಚಿತ ಮಾಹಿತಿ ಮೇರೆಗೆ , ಚಲಿಸುವ ರೈಲಿನಲ್ಲಿಯೇ ಬಂಧನ ಮಾಡಲಾಗಿದೆ. ಹಾಲಶ್ರೀ, ಭುವನೇಶ್ವರಕ್ಕೆ ಹೋಗುತ್ತಾ ಇದ್ದರು ಎಂಬ ಮಾಹಿತಿ ಇದೆ. ಇಂದು ಮಧ್ಯರಾತ್ರಿ ಬೆಂಗಳೂರಿಗೆ ಕರೆ ತರಲಿದ್ದಾರೆ ಪೊಲೀಸರು.

ಹಾಲಶ್ರೀ ಸ್ವಾಮೀಜಿ ಅರೆಸ್ಟ್ ಆಗಿರುವ ಕಾರಣ ಇನ್ನು ಅದೆಷ್ಟು ಬಚ್ಚಿಟ್ಟ ವಿಚಾರಗಳು ಹೊರ ಬರುತ್ತವೋ ಎಂಬ ಕುತೂಹಲವಿದೆ. ಯಾಕಂದರೆ ಚೈತ್ರಾ ಕುಂದಾಪುರ ಅರೆಸ್ಟ್ ಆದಾಗ ಹಾಲಶ್ರೀ ಸ್ಚಾಮೀಜಿ ಬಂಧನವಾಗಲಿ, ದೊಡ್ಡ ದೊಡ್ಡವರ ಹೆಸರು ಹೊರಗೆ ಬರಲಿದೆ ಎಂದೇ ಹೇಳುವ ಮೂಲಕ ಚರ್ಚೆ ಹುಟ್ಟು ಹಾಕಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!