Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ಕೌಟುಂಬಿಕ ಕಲಹ ; ವ್ಯಕ್ತಿ ಆತ್ಮಹತ್ಯೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಹಿರಿಯೂರು , ಮೇ. 15 : ಕೌಟುಂಬಿಕ ಕಲಹದಿಂದ ಮನನೊಂದ ಬೆಸ್ಕಾ ನೌಕರನರೊಬ್ಬ ವಾಣಿವಿಲಾಸ ಸಾಗರ ಜಲಾಶದ ನೀರಿಗೆ ಹಾರಿ ಆತ್ಮಹತ್ಯ ಮಾಡಿಕೊಂಡಿರುವ ಘಟನೆ ನಡೆದಿದೆ.

 

ಬಿಜಾಪುರ ಜಿಲ್ಲೆಯ ಮಹಾಂತೇಶ್ ಎನ್ನುವ ವ್ಯಕ್ತಿ ಹೊಸದುರ್ಗ ತಾಲೂಕಿನ ದೇವಿಗೆರೆ ಬೆಸ್ಕಾಂ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಕೌಟುಂಬಿಕ ಕಲಹದಿಂದ ಮನನೊಂದು ವಾಣಿವಿಲಾಸ ಸಾಗರದ ಜಲಾಶಯ ನೀರಿಗೆ ಹಾರಿ ಪ್ರಾಣವನ್ನ ಕಳೆದುಕೊಂಡಿದ್ದಾನೆ.. ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪಿಎಸ್ಐ ಮಹೇಶ್ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ಪಿಎಸ್ಐ ಮಹೇಶ್ ಗೌಡ ಮಾಹಿತಿ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now