Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Facebook
Twitter
Telegram
WhatsApp

 

ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ ಲಭಿಸಿದೆ.

ಈ ಶಾಲೆಯಲ್ಲಿ ಒಟ್ಟು 88 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 69 ವಿದ್ಯಾರ್ಥಿ ಗಳು ಉತ್ತೀರ್ಣರಾಗಿದ್ದಾರೆ.

ಅತ್ಯುತ್ತಮ – 4
ಪ್ರಥಮ ದರ್ಜೆ- 29
ದ್ವಿತೀಯ ದರ್ಜೆ -22
ತೃತೀಯ ದರ್ಜೆ-14 ಫಲಿತಾಂಶ ಪಡೆದಿದ್ದಾರೆ.

ಜಗದೀಶ ಎಂಬ ವಿದ್ಯಾರ್ಥಿ 625 ಕ್ಕೆ 605 ಅಂಕ ಪಡೆದು  ರಾಜ್ಯಕ್ಕೆ 21ನೇ ಸ್ಥಾನ ಪಡೆದಿದ್ದು ಶಾಲೆಗ ಪ್ರಥಮ ಎನ್ನಿಸಿದ್ದಾನೆ.

ಉಳಿದಂತೆ ಅಮಿತ್ ಕುಮಾರ್ (580)ಆರ್, ಲಾವಣ್ಯ(549 ), ನಂದನ್ ಕುಮಾರ್ ಆರ್(540),  ಅನಿಲ್. ಎನ್(524)ರಂಗಲಕ್ಷ್ಮಿ .ಎನ್(509)ರಕ್ಷಿತ ಎನ್.(508)ಅಂಬರೀಷ(507)ನಿಜಗುಣ(503) ಅಂಕಗಳನ್ನ ಪಡೆದು ಪೋಷಕರಿಗೂ ಹಾಗೂ ಪ್ರೌಢಶಾಲೆಗೂ ಕೀರ್ತಿ ತಂದಿದ್ದಾರೆ.

ಉತ್ತಮ ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ  ಮುಖ್ಯಸ್ಥರು ಸದಸ್ಯರು ಹಾಗೂ ಮುಖ್ಯ ಶಿಕ್ಷಕ  ವಿ ಎಚ್ .ವೀರಣ್ಣ ಶಿಕ್ಷಕರು ಶಾಲಾ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!