Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ವಕೀಲ ತಿಪ್ಪೇಸ್ವಾಮಿ ನಿಧನ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಮೇ. 27 : ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡುತ್ತಿದ್ದ ವಕೀಲ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ತಾಲ್ಲೂಕಿನ‌ ಬೆಳೆಗೆರೆ ಗ್ರಾಮದ ಸಹುಕಾರ್ ಉಮಾಪತಿಯವರ ಪುತ್ರ ವಕೀಲರಾದ ಸಹುಕಾರ್ ಯು.ತಿಪ್ಪೇಸ್ವಾಮಿ (63)ಹೃದಯಘಾತದಿಂದ ಎರಡು ತಿಂಗಳಿನಿಂದ ಮಂಗಳೂರಿನ ಯೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.

ಮೃತ ವಕೀಲ ಯು.ತಿಪ್ಪೇಸ್ವಾಮಿಗೆ ಇಬ್ಬರು ಗಂಡು ಮಕ್ಕಳಿದ್ದು ಪತ್ನಿ ಸುಜಾತ ಸೇರಿದಂತೆ ಅಪಾರ ಬಂಧು ಬಳಗವನ್ನಗಲಿದ್ದಾರೆ. ಅಂತ್ಯಕ್ರಿಯೆ ಇಂದು ಬೆಳಗೆರೆ ಗ್ರಾಮದ ತೋಟದ ಜಮೀನಿನಲ್ಲಿ ನೆರವೇರಿಸಲಾಗಿದೆ ಎಂದು ಪುತ್ರ‌ ಟಿ.ಕಾರ್ತಿಕ ಮಾಹಿತಿ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now