Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ : ಅಪರಿಚಿ ವಾಹನ ಡಿಕ್ಕಿ ಓರ್ವನ ಸಾವು

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188

ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 10 : ತಾಲೂಕಿನ ಸಾಣಿಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿ 150 ಎ ರಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದ ಟಿವಿಎಸ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಟಿವಿಎಸ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ 5 ಗಂಟೆ ಸಮಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಚಳ್ಳಕೆರೆ ತಾಲೂಕಿನ ಕಲಮರಹಳ್ಳಿ ಮಜರೇ ಗ್ರಾಮ ಸಿದ್ದೇಶ್ವರನ ಬಡಾವಣೆಯ ವೀರಭದ್ರಪ್ಪ (45 )ವರ್ಷ ಎಂದು ಗುರುತಿಸಲಾಗಿದ್ದು. ಪ್ರತಿದಿನ ಚಳ್ಳಕೆರೆ ಮಾರುಕಟ್ಟೆಗೆ ಬಂದು ಸೊಪ್ಪು ತೆಗೆದುಕೊಂಡು ಗ್ರಾಮದಲ್ಲಿ ಮಾರಾಟ ಮಾಡಲು ಟಿವಿಎಸ್ ವಾಹನದಲ್ಲಿ ಹೋಗುತ್ತಿರುವಾಗ ರಸ್ತೆ ಕ್ರಾಸ್ ಮಾಡುವಾಗ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ವೀರಭದ್ರಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment