Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನ ನೇಣಿಗೆ ಶರಣು

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ.13 : ಅನಾರೋಗ್ಯ ದಿಂದ ಬಳಲುತ್ತಿದ್ದ ಯುವಕನೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ.

ಚಳ್ಳಕೆರೆ ತಾಲೂಕಿನ ಕಾಟಪ್ಪನಹಟ್ಟಿ ಗ್ರಾಮದ ರವಿಕುಮಾರ್ (30 ವರ್ಷ) ಆಟೋ ಚಲಾಯಿಸಿ ಜೀವನ ನಡೆಸಿಕೊಂಡು ಕುಟುಂಬ ನಿರ್ವಹಣೆ ಮಾಡಿಕೊಂಡಿದ್ದ.

ಕಳೆದ ಕೆಲವು ದಿನಗಳಿಂದ ಪೈಲ್ಸ್ ಕಾಯಿಲೆಯಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಗುಣಮುಖವಾಗದ ಹಿನ್ನೆಲೆಯಲ್ಲಿ  ನೋವು ಸಂಕಟ ತಾಳಲಾರದೆ ಯುವಕ ಮನನೊಂದು ಪಾವಡಗ ರಸ್ತೆಯಲ್ಲಿರುವ ಸಾಯಿಬಾಬಾ ದೇವಸ್ಥಾನದ ಎದುರು ಜಮೀನಿನ  ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ.

ಸ್ಥಳಕ್ಕೆ ಪಿಎಸ್ಐ ಧರಿಯಪ್ಪ ದೊಡ್ಡಮನಿ  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

ಪ್ರಜ್ವಲ್ ಹಾಗೂ ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಿ : ಗೀತಾ ನಂದಿನಿಗೌಡ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ

error: Content is protected !!