Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಪಿಡಿಓ ಅಮಾನತು

---Advertisement---

ಚಿತ್ರದುರ್ಗ. ನ.29: ಅನಧಿಕೃತ ಗೈರು ಹಾಜರಿ ಹಾಗೂ ಕರ್ತವ್ಯದ ವೇಳೆ ಮದ್ಯಪಾನ ಸೇವಿಸಿದ ಹಿನ್ನಲೆಯಲ್ಲಿ ಚಳ್ಳಕೆರೆ ತಾಲ್ಲೂಕು ಗೌಡಗೆರೆ ಗ್ರಾ.ಪಂ. ಪಿಡಿಓ ವೆಂಕಟೇಶ್ ಅವರನ್ನು ಅಮಾನತುಗೊಳಿಸಿ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

ಚಳ್ಳಕೆರೆ ತಾ.ಪಂ.ಇಓ ಪಿಡಿಓ ವೆಂಕಟೇಶ್ ಅವರ ಮೇಲೆ ಕೇಳಿ ಬಂದ ದೂರುಗಳನ್ನು ಪರಿಶೀಲಿಸಿ, ಶಿಸ್ತು ಕ್ರಮ ಕೈಗೊಳ್ಳುವಂತೆ ಅವರಿಗೆ ವರದಿ ನೀಡಿದ್ದರು. ಈ ಹಿನ್ನಲೆಯಲ್ಲಿ ಕೆ.ಸಿ.ಎಸ್(ಸಿ.ಸಿ.ಎ) ನಿಯಾಮಾವಳಿ-1957ರ ನಿಯಮ 10(1)ರ ಅನ್ವಯ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್, ಪಿಡಿಓ ವೆಂಕಟೇಶ ಅವರನ್ನು ಅಮಾನುತು ಮಾಡಿದ್ದಾರೆ. ಗೌಡಗೆರೆ ಗ್ರಾ.ಪಂ.ಗೆ ನನ್ನಿವಾಳ ಗ್ರಾ.ಪಂ.ಕಾರ್ಯದರ್ಶಿ ಆರ್.ಪಿ.ವೇದಮೂರ್ತಿಯವರನ್ನು ಹೆಚ್ಚುವರಿ ಪಿಡಿಓ ಆಗಿ ನೇಮಕ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment