ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಮಳೆಯ ಆರಂಭವಾಗಿದೆ. ಹಲವೆಡೆ ಈಗಾಗಲೇ ಜೋರು ಮಳೆಯಾಗಿದೆ. ಮಳೆಯಾಗುತ್ತಲೇ ಇದೆ. ರಾಜ್ಯದಲಿ ಇನ್ನು ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಂದ್ರೆ ಮೇ 6ರ ತನಕ ರಾಜ್ಯದಲ್ಲಿ ಮಳೆಯಾಗಲಿದೆ.
ನಿನ್ನೆಯೆಲ್ಲಾ ಮಳೆಯಾಗಿದ್ದು, ನಗರ ಪ್ರದೇಶ, ತಗ್ಗು ಪ್ರದೇಶದಲ್ಲಿ ನೀರು ನಿಂತಿತ್ತು. ಜೋರು ಮಳೆಯಾದ ಕಾರಣ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ನಗರದಲ್ಲಿ ಮೋಡ ಕವಿದ ವಾತಾವರಣ ಇರುವ ಕಾರಣ ಕೆಲವೆಡೆ ರಾತ್ರಿ ಸಮಯದಲ್ಲಿ ಮಳೆಯಾಗಲಿದೆ.
ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರ ಜೊತೆಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವರ್ಷದ ಮೊದಲ ಚಂಡ ಮಾರುತ ಮೋಚಾ ಎದುರಾಗಲಿದ್ದು, ಇದರ ಎಫೆಕ್ಟ್ ರಾಜ್ಯದ ಮೇಲೂ ಆಗಲಿದೆ ಎನ್ನಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್