ಕೆನಡಾ ಪಾರ್ಲಿಮೆಂಟ್ ನಲ್ಲಿ ಚಂದ್ರ ಆರ್ಯರಿಂದ ಮೊಳಗಿತು ಕನ್ನಡದ ಕಂಪು

ಕನ್ನಡದವರಾಗಿದ್ದು, ಕರ್ನಾಟಕ ಬಿಟ್ಟು ಹೊರ ರಾಜ್ಯಕ್ಕೆ ಹೋದರೇ ಕನ್ನಡ ಮಾತನಾಡುವುದು ಕಷ್ಟ. ಆದರೆ ನಮ್ಮ ದೇಶ ಬಿಟ್ಟು ದೂರದ ದೇಶಕ್ಕೆ ಹೋದರೂ ಅವರು ಕನ್ನಡವನ್ನು ಮರೆತಿಲ್ಲ. ಹಾಗಂತ ಅವರು ಸಾಮಾನ್ಯ ವ್ಯಕ್ತಿಯಲ್ಲ ಕೆನಡಾ ಸಂಸತ್ತಿಗೆ ಸಂಸದರಾಗಿ ಆಯ್ಕೆಯಾಗಿರುವವರು. ಇಂದು ಎಲ್ಲೆಲ್ಲೂ ಚಂದ್ರ ಆರ್ಯ ಅವರದ್ದೇ ಮಾತು, ಚಂದ್ರ ಆರ್ಯ ಅವರದ್ದೆ ವಿಡಿಯೋ.

https://fb.watch/d6Y_fQhM7u/

ಚಂದ್ರ ಆರ್ಯ ಅವರು ತುಮಕೂರು ಜಿಲ್ಲೆಯ ಶಿರಾದ ಬಳಿಯವರು. ಕೆನಡಾದಲ್ಲಿ ವಾಸವಿರುವ ಚಂದ್ರ ಆರ್ಯ ಅವರು, ಸಂಸತ್ತಿಗೆ ಮೂರನೇ ಬಾರಿ ಆಯ್ಕೆಯಾಗಿದ್ದಾರೆ. ಸಂಸತ್ತಿನಲ್ಲಿ ಮಾತನಾಡುವಾಗ, ತಮ್ಮ ಮಾತೃಭಾಷೆಯಲ್ಲಿಯೇ ಮಾತನಾಡಿ, ಕನ್ನಡಿಗರಿಗೆ ರೋಮಾಂಚನಕಾರಿಯಾಗುವಂತೆ ಮಾಡಿದ್ದಾರೆ. ಕೆನಡಾ ಸಂಸತ್ತಿನಲ್ಲಿ ಕನ್ನಡ ಮೊಳಗಿದ್ದು, ಕನ್ನಡಿಗರ ಎದೆಯಲ್ಲಿ ಖುಷಿಯ ಜೊತೆ ಜೊತೆಗೆ ಆತ್ಮಗೌರವವೂ ಹೆಚ್ಚಿದೆ.

ಮಾನ್ಯ ಸಭಾಪತಿ, ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರುರು ಗ್ರಾಮದ ವ್ಯಕ್ತಿಯೊಬ್ಬ ಎಂಬುದರಿಂದ ಶುರು ಮಾಡಿ ಎಲ್ಲಾದರೂ ಇರು ಎಂತಾದರೂ ಇರು ಎಂದೆದಿಗೂ ಕನ್ನಡವಾಗಿರು ಎಂದು ಹೇಳಿದ್ದಾರೆ. ಈ ವಿಡಿಯೋ ಎಲ್ಲೆಲ್ಲೂ ವೈರಲ್ ಆಗಿದೆ.

suddionenews

Recent Posts

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…

6 minutes ago

15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…

18 minutes ago

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

6 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

6 hours ago