Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

2024ರ ಚುನಾವಣೆಯೇ ಅಂತಿಮ ಚುನಾವಣೆ ಎಂದು ಘೋಷಿಸಿದ ಚಂದ್ರಬಾಬು..!

Facebook
Twitter
Telegram
WhatsApp

ಅಮರಾವತಿ: ಹಲವು ರಾಜ್ಯಗಳಲ್ಲಿ ಚುನಾವಣೆಗಳ ರಂಗೇರಿದೆ. ಇನ್ನು ಹಲವು ರಾಜ್ಯಗಳಲ್ಲಿ ಸಾಕಷ್ಟು ಸಮಯವನ್ನು. ಆದ್ರೆ ಈ ಮಧ್ಯೆ ಪ್ರಚಾರದ ವೇಳೆ ಈ ಬಾರಿ ಸೋತರೆ ಇದು ನನ್ನ ಕೊನೆಯ ಚುನಾವಣೆಯಾಗಲಿದೆ ಎಂದು ಮಾಜಿ ಸಿಎಂ ಚಂದ್ಎಬಾಬು ನಾಯ್ಡು ಘೋಷಣೆ ಮಾಡಿದ್ದಾರೆ.

ತೆಲುಗುದೇಶಂ ಪಕ್ಷದ ಅಧ್ಯಕ್ಷ, ಮಾಜಿ ಸಿಎಂ ಚಂದ್ರಬಾಬು ನಾಯ್ಡು, 2024ರಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಾರದೆ ಹೋದರೆ ಇದೇ ನನ್ನ ಕೊನೆಯ ಚುನಾವಣೆಯಾಗಲಿದೆ ಎಂದು ನಿನ್ನೆ ಕರ್ನೂಲ್ ನಲ್ಲಿ ನಡೆದ ರೋಡ್ ಶೋನಲ್ಲಿ ಮಾತನಾಡುತ್ತಾ, ಭಾವುಕರಾಗಿದ್ದಾರೆ.

ಇದೇ ವೇಳೆ ಟಿಡಿಪಿ ಅಧಿಕಾರಕ್ಕೆ ಬರುವ ತನಕವೂ ನಾನು ವಿಧಾನಸಭೆಗೆ ಕಾಲಿಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಅಧಿಕಾರಕ್ಕೆ ಬಂದರೆ ಆಂಧ್ರಪ್ರದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇವೆ. 2021ರಿಂದಲೂ ಅಧಿವೇಶನಕ್ಕೆ ಹಾಜರಾಗಿಲ್ಲ. ಅಧಿಕಾರ ಕೊಟ್ಟರೆ ಮಾತ್ರ ಕಾಲಿಡುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ವಿಶ್ವ ಹೃದಯ ದಿನ : ಇಂದಿನ ಯುವಕರು ಏಕೆ ಹೃದಯಾಘಾತದಿಂದ ಬಳಲುತ್ತಿದ್ದಾರೆ ?

    ಸುದ್ದಿಒನ್ : ಜಾರ್ಖಂಡ್ ಅಬಕಾರಿ ಇಲಾಖೆಯು ಕಾನ್‌ಸ್ಟೆಬಲ್‌ಗಳ ನೇಮಕಾತಿಗಾಗಿ ಪರೀಕ್ಷೆ ನಡೆಯಿತು. ಈ ಸಂದರ್ಭದಲ್ಲಿ ಇದರಲ್ಲಿ ಭಾಗವಹಿಸಿದ್ದ ಹಲವು ಯುವಕರು ಓಟದ ಸ್ಪರ್ಧೆಯಲ್ಲಿ ಸಾವನ್ನಪ್ಪಿದ್ದಾರೆ. ಓಡುವಾಗ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು

ಚಿತ್ರದುರ್ಗ | ಚಲಪತಿ ನಿಧನ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 :ನಗರದ ತುರುವನೂರು ರಸ್ತೆ ನಿವಾಸಿ, ಶಿಕ್ಷಣ ಇಲಾಖೆ ನಿವೃತ್ತ ನೌಕರ ಚಲಪತಿ (66) ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ವಿಜಯಕರ್ನಾಟಕ ಚಿತ್ರದುರ್ಗ ಜಿಲ್ಲಾ ಪ್ರಸರಾಂಗ

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.   ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ

error: Content is protected !!