Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪವಿತ್ರಾ ಸಾವಿನ ಬಳಿಕ ಚಂದ್ರಕಾಂತ್ ಆತ್ಮಹತ್ಯೆ: ಹೆಂಡತಿ ಬಿಟ್ಟು ರಿಲೇಷನ್ ಶಿಪ್ ನಲ್ಲಿದ್ದರಾ ಚಂದ್ರು..?

Facebook
Twitter
Telegram
WhatsApp

ತೆಲುಗಿನಲ್ಲಿ ಖ್ಯಾತಿ ಪಡೆದಿದ್ದ ನಟಿ ಪವಿತ್ರಾ ಜಯರಾಂ ಆಕ್ಸಿಡೆಂಟ್ ನಲ್ಲಿ ತೀರಿಕೊಂಡ ಬಳಿಕ, ಅವರ ಗೆಳೆಯ ಚಂದ್ರಕಾಂತ್ ಕೂಡ ಸೂಸೈಡ್ ಮಾಡಿಕೊಂಡಿದ್ದಾರೆ. ಚಂದ್ರಕಾಂತ್ ಸಾವಿನ ಬಗ್ಗೆ ಅವರ ಪತ್ನಿ ಮಾತನಾಡಿದ್ದು, ಪವಿತ್ರಾ ಮೇಲೆ ಆರೋಪ ಮಾಡಿದ್ದಾರೆ. ಪವಿತ್ರಾ ಹಾಗೂ ನನ್ನ ಪತಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು ಎಂದು ಆರೋಪ ಮಾಡಿದ್ದಾರೆ.

ಚಂದ್ರಕಾಂತ್ ಶಿಲ್ಪಾ ಎನ್ನುವವರನ್ನು ಮದುವೆಯಾಗಿದ್ದರು. ಇಬ್ಬರು ಮಕ್ಕಳು ಕೂಡ ಇದ್ದಾರೆ. ಸಾವಿನ ಬಳಿಕ ಮಾತನಾಡಿದ ಶಿಲ್ಪಾ, ತನ್ನ ಪತಿಯ ಬಾಳಲ್ಲಿ ಪವಿತ್ರಾ ಆಗಮನ ಆದಮೇಲೆ ನನ್ನ ಸಂಸಾರ ಹಾಳಾಯ್ತು. ಚಂದ್ರಕಾಂತ್ ಹಾಗೂ ನಾನು ಪ್ರೀತಿ ಮಾಡುತ್ತಿದ್ದೆವು. ನಮ್ಮಿಬ್ಬರ ಪ್ರೀತಿಗೆ ಮನೆಯವರು ಒಪ್ಪಿರಲಿಲ್ಲ. ಅವರೆಲ್ಲರ ವಿರೋಧದ ನಡುವೆಯೂ ಮದುವೆಯಾದೆವು. ಮದುವೆಯಾದ ಮೇಲೆ ಏನೇ ಸಮಸ್ಯೆ ಬಂದರು ಮನೆಯವರಿಗೆ ಹೇಳುತ್ತಿರಲಿಲ್ಲ. ನನ್ನ ಗಂಡ ಮನೆಗೆ ಬಾರದೆ ಇದ್ದರು ಮಕ್ಕಳನ್ನು ನಾನೇ ಸಾಕಿದ್ದೇನೆ. ಪವಿತ್ರಾ ಹಾಗೂ ನನ್ನ ಪತಿ ರಿಲೇಷನ್ ಶಿಪ್ ನಲ್ಲಿ ಇರುವ ವಿಚಾರ ನನಗೆ ಗೊತ್ತಿತ್ತು. ಲಾಕ್ ಡೌನ್ ಸಮಯದಲ್ಲಿ ಇಬ್ಬರು ಒಟ್ಟಿಗೆ ಇದ್ದರು.

ಆ ಬಳಿಕವೇ ಚಂದ್ರಕಾಂತ್ ವಿಚಿತ್ರವಾಗಿ ಆಡುವುದಕ್ಕೆ ಶುರು ಮಾಡಿದರು. ನನಗೆ ಹಿಂಸೆ ನೀಡುತ್ತಿದ್ದರು. ಕುಡಿದು ಬಂದು ಗಲಾಟೆ ಮಾಡುತ್ತಿದ್ದರು. ನಮ್ಮ ಸಂಸಾರ ಚೆನ್ನಾಗಿಯೇ ಇತ್ತು ಆದರೆ ನಮ್ಮ ಬಾಳಲ್ಲಿ ಪವಿತ್ರಾ ಬಂದ ಮೇಲೆ ಸಮಸ್ಯೆ ಶುರುವಾಯಿತು. ಮನೆಗೆ ಬರುವುದು ಕಡಿಮೆ ಆಯಿತು. ಪವಿತ್ರಾ ಸಾಯುವ ನಾಲ್ಕು ದಿನ ಮೊದಲು ಅವರು ಊಟಿಗೆ ಹೋಗಿದ್ದರು ಎಂದು ನೋವು ತೋಡಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!