Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಂದ್ರಶೇಖರ್ ಸ್ವಾಮೀಜಿ ವರ್ಸಸ್ ಸಚಿವ ರಾಜಣ್ಣ : ತಾರಕ್ಕೇರಿದ ಮಾತುಗಳು..!

Facebook
Twitter
Telegram
WhatsApp

 

ತುಮಕೂರು: ನಿನ್ನೆ ಕೆಂಪೇಗೌಡ ಜಯಂತಿಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು ಸಿಎಂ ಹುದ್ದೆಯ ಬಗ್ಗೆ ಮಾತನಾಡಿದ್ದರು. ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟು ಕೊಡಲುವಂತೆ ಸಿದ್ದರಾಮಯ್ಯ ಅವರ ಬಳಿ ತುಂಬಿದ ವೇದಿಕೆಯಲ್ಲಿ ಮನವಿ ಮಾಡಿದ್ದರು. ಅದೀಗ ಸಿದ್ದರಾಮಯ್ಯ ಬಣದಲ್ಲಿ ಬಾರೀ ಚರ್ಚೆಯಾಗಿದ್ದು, ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಸ್ವಾಮೀಜಿ ವಿರುದ್ಧ ಆಕ್ರೋಶಗೊಂಡಿದ್ದಾರೆ‌.

‘ದೇಶದಲ್ಲಿ ಬಹಳ ಜನ ಸ್ವಾಮೀಜಿಗಳು ಇದ್ದಾರೆ. ನನಗೆ ಮಠ ಮಾಡಿಕೊಡುತ್ತೀನಿ ಅಂತ ಒಳ್ಳೆಯ ಸಲಹೆ ನೀಡಿದ್ದಾರೆ. ಈ ಸಲಹೆಯನ್ನು ನಾನು ಪರಿಶೀಲನೆ ಮಾಡ್ತೀನಿ. ಬೆವರು ಸುರಿಸದೆ ಜೀವನ ಮಾಡುವಂತಹ ಸ್ವಾಮೀಜಿಗಳು ಸಲಹೆ ನೀಡಿದ್ದಾರೆ. ಅದನ್ನು ನಾನು ಪರಿಶೀಲನೆ ಮಾಡ್ತೀನಿ. ಸ್ವಾಮೀಜಿ ಸುಲಭವಾಗಿ ಜೀವನ ನಡೆಸುವ ಮಾರ್ಗ ತಿಳಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸುತ್ತೇವೆ‌. ನಾವೂ ನೋಡಿದ ಸ್ವಾಮೀಜಿ ಸಮಾಜಕ್ಕೆ ಒಳಿತನ್ನು ಬಯಸುವವರು. ಆದರೆ ಹೀಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದು, ಸರಿಯಲ್ಲ ಎಂದು ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ರಾಜಣ್ಣ ಅವರ ಬಗ್ಗೆ ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದು ಹೀಗೆ, ರಾಜಣ್ಣ ಆತ್ಮಪೂರ್ತಿಯಾಗಿ ಹೆಂಡತಿ, ಮನೆ, ಮಕ್ಕಳು ಎಲ್ಲವನ್ನು ಬಿಟ್ಟು ಬಂದರೆ ಅವರಿಗೊಂದು ಮಠ ಮಾಡಿಕೊಡುವುದು ನಮ್ಮ ಜವಾಬ್ದಾರಿ. ಆಯ್ತು ಅದನ್ನು ಪೀಠವನ್ನು ಕೊಡ್ತೀನಿ. ಅವರು, ತರ್ಲೆ, ಅವರ ಮಾತಲ್ಲಿ ತೂಕ ಇಲ್ಲ ಏನಿಲ್ಲ. ಅವನಿಗೆ ಯೋಗ್ಯತೆಯೇ ಇಲ್ಲ ಮಾತನಾಡುವುದಕ್ಕೆ. ಅವನ್ನ ನಾನು ನೋಡಿಲ್ಲ. ಅವನು ಯಾರು ಗೊತ್ತಿಲ್ಲ. ಚಪಲವಾದ ಬಾಯಿ ಏನಾದ್ರೂ ಹೊದರಬೇಕು ಹೊದರಿರ್ತಾನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಎಂ ಬದಲಾವಣೆ ವಿಚಾರ : ಸ್ವಾಮೀಜಿಗಳು ಹೇಳಿದಾಕ್ಷಣ ಬದಲಾಗದು ಎಂದ ವಚನಾನಂದ ಶ್ರೀ

  ಚಿತ್ರದುರ್ಗ: ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟು ಕೊಡಿ ಮಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ವಚನಾನಂದ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಉತ್ತಮ ಸಹಕಾರವಿದೆ.

ದೇಶ ಪ್ರಗತಿ ಹೊಂದಿರುವುದು ಕಾಯಕ ಜೀವಿಗಳಿಂದಲೇ ಹೊರೆತು ರಾಜಕಾರಣಿಗಳಿಂದಲ್ಲ : ಬಸವಪ್ರಭು ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಜೂನ್.30 : ನಮ್ಮ ದೇಶ ಪ್ರಗತಿಯನ್ನು ಹೊಂದಿರುವುದು ಕಾಯಕ ಜೀವಿಗಳಿಂದಲೇ ಹೊರೆತು ರಾಜಕಾರಣಿಗಳಿಂದ ಅಲ್ಲ ಎಂದು

ಚಿತ್ರದುರ್ಗದಲ್ಲಿ ಜಿಲ್ಲಾ ಮಟ್ಟದ ಗಾಣಿಗ ಸಮುದಾಯದ ವಧು-ವರರ ಸಮಾವೇಶ | ಕಾಯಕವನ್ನು ನಂಬಿದವರು ಗಾಣಿಗ ಸಮಾಜದವರು : ಡಾ. ಜಯಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಜೂನ್.30 : ವ್ಯಕ್ತಿಯನ್ನು ಆತನ ವ್ಯಕಿತ್ವದಿಂದ ಗುರುತಿಸಬೇಕೇ ವಿನಹಃ ಜಾತಿ, ಹಣದಿಂದ ಅಲ್ಲ, ಪ್ರತಿಭೆಗಳು ನಮ್ಮ

error: Content is protected !!