Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಖ್ಯಮಂತ್ರಿ ಬದಲಾವಣೆ: ಸ್ಪೋಟಕ ಹೇಳಿಕೆ ನೀಡಿದ ಜಮೀರ್ ಅಹ್ಮದ್

---Advertisement---

ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಚರ್ಚೆ ಜೋರಾಗಿ ನಡೆದಿದ್ದು ಇದೀಗ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ.ವ ಸತಿ ಸಚಿವ ಜಮೀರ್ ಅಹ್ಮದ್, ಸಿದ್ದರಾಮಯ್ಯ ಅವರು 2028ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.

ಸದ್ಯ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಖುರ್ಚಿಯಲ್ಲಿ ಭದ್ರವಾಗಿ ಕುಳಿತಿದ್ದಾರೆ ಮತ್ತು ಅವರ ಆಡಳಿತದ ಬಗ್ಗೆ ಯಾವುದೇ ಸಂಶಯವಿಲ್ಲ, ರಾಜ್ಯದಲ್ಲಿ ಮುಂದಿನ 2028ರ ವಿಧಾನಸಭಾ ಚುನಾವಣೆಯು ಕೂಡ ಸಿದ್ದರಾಮಯ್ಯ ಅವರ ಸಾರಥ್ಯದಲ್ಲೇ ನಡೆಯಲಿದೆ ಎಂಬ ಮಹತ್ವದ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಬದಲಾವಣೆಯ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಜಮೀರ್, ಕಾಂಗ್ರೆಸ್ ಒಂದು ಹೈಕಮಾಂಡ್ ಸಂಸ್ಕೃತಿಯುಳ್ಳ ಪಕ್ಷವಾಗಿದ್ದು, ಅಂತಿಮ ತೀರ್ಮಾನಗಳನ್ನು ವರಿಷ್ಠರೇ ತೆಗೆದುಕೊಳ್ಳುತ್ತಾರೆ ,ಮುಖ್ಯಮಂತ್ರಿಯನ್ನು ಬದಲಾಯಿಸುವುದು ಅದು ಸಂಪೂರ್ಣವಾಗಿ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now