Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಾರ್ ಧಾಮಾ ಯಾತ್ರೆ : 48 ಯಾತ್ರಿಕರು ಸಾವು, ಹೆದ್ದಾರಿ ಕುಸಿತದಿಂದ ಸಮಸ್ಯೆಗೆ ಸಿಲುಕಿದ ಯಾತ್ರಿಕರು..!

Facebook
Twitter
Telegram
WhatsApp

ಮುಸೋರಿ: ಈಗಾಗಲೇ ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಸಾವಿರಾರು ಯಾತ್ರಾರ್ಥಿಗಳು ಹೊರಟಿದ್ದಾರೆ. ಆದರೆ ದಾರಿ ಮಧ್ಯೆ ಅನಾರೋಗ್ಯದ ಸಮಸ್ಯೆಯಿಂದಾಗಿ ಈಗಾಗಲೇ 48 ಜನ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ‌ ಇದೀಗ ಹೆದ್ದರಿ ಕುಸಿತದಿಂದಾಗಿ ಸಾವಿರಾರು ಜನ ತೊಂದರೆಗೆ ಸಿಲುಕಿದ್ದಾರೆ.

ರಾಣಾ ಚಟ್ಟಿ ಮತ್ತು ಸಯನಾ ಚಟ್ಟಿ ನಡುವಿನ ಯಮನೋತ್ರಿ ಹೆದ್ದಾರಿ ಕುಸಿತ ಕಂಡಿದ್ದು, ಧಾಮದ ಕಡೆ ಹೊರಟ ಸುಮಾರು 3 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಮಾರ್ಗಮಧ್ಯೆಯೇ ಸಿಲುಕಿದ್ದಾರೆ. ಬಸ್ಸು ಮತ್ತು ದೊಡ್ಡಗಾತ್ರದ ವಾಹನಗಳು ಹೋಗಲು ಸಾಧ್ಯವಾಗುತ್ತಿಲ್ಲ. ಆದರೆ ಸಣ್ಣಮಟ್ಟದ ವಾಹನಗಳು ಸಂಚರಿಸುತ್ತಿವೆ ಎಂದು ಅಲ್ಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯ ಕುಸಿದಿರುವ ಹೆದ್ದಾರಿ ದುರಸ್ಥಿ ಕಾರ್ಯ ಆರಂಭವಾಗಿದೆ. ಟ್ರ್ಯಾಕ್ಟರ್, ಜೆಸಿಬಿ ಗಳು ಸೇರಿದಂತೆ ಹಕವು ವಾಹನದಲ್ಲಿ 15 ಕಾರ್ಮಿಕರು ಸ್ಥಳಕ್ಕೆ ಆಗಮಿಸಿ, ಕೆಲಸ ಶುರು ಮಾಡಿದ್ದಾರೆ. ಸದ್ಯ ಬಸ್ಸುಗಳಲ್ಲಿ ಹೋದ ಪ್ರಯಾಣಿಕರು ಮುಂದೆ ಸಂಚರಿಸಲು ಸಾಧ್ಯವಾಗದೆ ಇದ್ದಲ್ಲಿಯೇ ಲಾಕ್ ಆಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!