Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚೆಕ್ ಬೌನ್ಸ್ ಪ್ರಕರಣ : ಕುಮಾರಸ್ವಾಮಿಗೆ ಜಾಮೀನು ರಹಿತ ವಾರೆಂಟ್..!

Facebook
Twitter
Telegram
WhatsApp

ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ವಿರುದ್ದ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. 42ನೇ ಎಸಿಎಂಎಂ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ವಿರುದ್ಧ ಕೇಸ್ ದಾಖಲಾಗಿತ್ತು. ಹೂವಪ್ಪ ಗೌಡ ಎಂಬುವವರು ಕೇಸ್ ಹಾಕಿದ್ದರು. ಆದರೆ ಎಷ್ಟೇ ಸಲ ನೋಟೀಸ್ ನೀಡಿದರು ವಿಚಾರಣೆಗೆ ಹಾಜರಾಗಿರಲಿಲ್ಲ. ಬದಲಿಗೆ ಅನಾರೋಗ್ಯದ ಕಾರಣವನ್ನು ನೀಡುತ್ತಾ ಬಂದಿದ್ದರು. ವಿಚಾರಣೆಗೆ ಹಾಜರಾಗದೆ ಅಲ್ಲಿ ಇಲ್ಲಿ ಫಂಕ್ಷನ್ ಗಳನ್ನು ಅಟೆಂಡ್ ಮಾಡುತ್ತಿದ್ದರು.

ಈ ಸಂಬಂಧ ಅರ್ಜಿದಾರ ಹೂವಪ್ಪ ಗೌಡ ಕೋರ್ಟ್ಗೆ ಅನೇಕ ಸಾಕ್ಷಿಗಳನ್ನು ನೀಡಿದ್ದರು. ಶಾಸಕ ಕುಮಾರಸ್ವಾಮಿ ಆರೋಗ್ಯವಾಗಿಯೇ ಇದ್ದಾರೆ ಎಂದು ಅದಕ್ಕೆ ಬೇಕಾದ ಎಲ್ಲಾ ಪುರಾವೆಗಳನ್ನು ಕೋರ್ಟ್ ಗೆ ಸಲ್ಲಿಸಿದ್ದರು. ಈ ಸಂಬಂಧ ಪರಿಶೀಲನೆ ನಡೆಸಿದ 42ನೇ ಎಸಿಎಂಎಂ ನ್ಯಾಯಾಲಯ ಇದೀಗ ಜಾಮೀನು ರಹಿತ ವಾರೆಂಟ್ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!