Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

70 ವರ್ಷದ ಬಳಿಕ ಮೋದಿ 72ನೇ ಹುಟ್ಟುಹಬ್ಬಕ್ಕೆ ಬರ್ತಿವೆ ಹೊಸ ಅತಿಥಿಗಳು : ಸ್ವಾಗತಿಸೋಕೆ ನ್ಯಾಷನಲ್ ಪಾರ್ಕ್ ಸಿದ್ಧ

Facebook
Twitter
Telegram
WhatsApp

 

ನವದೆಹಲಿ: ಆಫ್ರಿಕನ್ ಚಿರತೆಗಳನ್ನು ಈ ಭಾರತಕ್ಕೆ ಕರೆತರಲಾಗುತ್ತಿದೆ. ಸುಮಾರು 70 ವರ್ಷದ ಬಳಿಕ ಎಂಟು ಚಿರತೆಗಳನ್ನು ಭಾರತಕ್ಕೆ ಕರೆತರಲಾಗುತ್ತಿದೆ. ಅದರಲ್ಲಿ ಐದು ಹೆಣ್ಣು ಮೂರು ಗಂಡು ಚಿರತೆಗಳಾಗಿವೆ. ಭಾರತದಲ್ಲಿ ಸದ್ಯ ಚಿರತೆಗಳ ಕೊರತೆಯಿದೆ. ಅದನ್ನು ನೀಗಿಸಲು ಪ್ರತಿವರ್ಷ 4-5 ಚಿರತೆಗಳನ್ನು ತರಲು ಯೋಜನೆ ರೂಪಿಸಲಾಗಿದೆ.

ಇನ್ನು ಈ ಚಿರತೆಗಳನ್ನು ಸೆಪ್ಟೆಂಬರ್17 ರಂದು ಪ್ರಧಾನಿ ಮೋದಿ 72ನೇ ವರ್ಷದ ಹುಟ್ಟುಹಬ್ಬಕ್ಕೆ ಕಾಲಿಡುತ್ತಿದ್ದಾರೆ. ಅವರ ಸಮ್ಮುಖದಲ್ಲಿ ಮಧ್ಯಪ್ರದೇಶದ ಕುನೋ ಫಲ್ ಪುರ್ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡಲಾಗುತ್ತದೆ. ಸೆಪ್ಟೆಂಬರ್ 16ರಂದು ಈ ಚಿರತೆಗಳನ್ನು ನಮೀಬಿಯಾದಿಂದ ವಿಶೇಷ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಗುತ್ತದೆ.

ನಮೀಬಿಯಾದ ಚಿರತೆಗಳನ್ನು ತರಲು ಸುಪ್ರೀಂ ಕೋರ್ಟ್ 2020ರಲ್ಲಿ ಅನುಮತಿ ನೀಡಿತ್ತು. ಈಗಾಗಲೇ ನ್ಯಾಷನಲ್ ಪಾರ್ಕ್ ನಲ್ಲಿ ಎಲ್ಲಾ ವ್ಯವಸ್ಥೆಯಾಗಿದೆ. ಆಫ್ರಿಕನ್ ತಂಡವೂ ಭಾರತಕ್ಕೆ ಬಂದು, ಇಲ್ಲಿನ ಸಿದ್ಧತೆ, ಚಿರತೆಗಳಿಗೆ ಬೇಕಾದ ವಾತಾವರಣ ಎಲ್ಲದನ್ನು ಪರೀಕ್ಷಿಸಿ ಹೋಗಿದ್ದಾರೆ. ಎಲ್ಲವೂ ಸರಿಯಾಗಿದ್ದು ಆಫ್ರಿಕನ್ ಚಿರತೆಗಳು ಭಾರತಕ್ಕೆ ಎಂಟ್ರಿ ಕೊಡಲಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

error: Content is protected !!