Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮನ

Facebook
Twitter
Telegram
WhatsApp

ಚಿತ್ರದುರ್ಗ.ಡಿ.17: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಡಿಸೆಂಬರ್ 18)  ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ 2ಕ್ಕೆ ಬೆಂಗಳೂರಿನ ಜಕ್ಕೂರು ಏರೋ ಡ್ರೋಂನಿಂದ ಹೆಲಿಕಾಪ್ಟರ್ ಮೂಲಕ ಹೊರಟು, ಮಧ್ಯಾಹ್ನ 3ಕ್ಕೆ ಚಿತ್ರದುರ್ಗ ಮುರುಘಾ ಮಠ ಆವರಣದ ಹೆಲಿಪ್ಯಾಡ್‍ಗೆ ಆಗಮಿಸುವರು.

ನಂತರ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಚಿತ್ರದುರ್ಗ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿ ಆಯೋಜಿಸಿರುವ “ವೀರವನಿತೆ ಒನಕೆ ಓಬವ್ವ ಜಯಂತಿ” ಉದ್ಘಾಟನೆ ನೆರವೇರಿಸುವರು.

ಸಂಜೆ 4.30ಕ್ಕೆ ಚಿತ್ರದುರ್ಗ ಮುರುಘಾಮಠ ಆವರಣದ ಹೆಲಿಪ್ಯಾಡ್‍ನಿಂದ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ.ಚನ್ನಬಸವೇಶ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿ ಸೈಬರ್ ವಂಚನೆ ಪ್ರಕರಣ : ವಂಚಕರ ಜಾಲ ಭೇದಿಸಿದ ಸಿಇಎನ್ ಪೊಲೀಸರು

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.08 : ನಗರದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿಯವರಿಗೆ ಕಳೆದ ತಿಂಗಳು ನಡೆದಿದ್ದ ಸೈಬರ್ ವಂಚನೆ ಪ್ರಕರಣವನ್ನು ಚಿತ್ರದುರ್ಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಭೇದಿಸಿದ್ದಾರೆ. ನಗರದ ಹಿರಿಯ

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

error: Content is protected !!