ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು, ಫೆಬ್ರವರಿ. 02 : ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು.

ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.

ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

suddionenews

Recent Posts

ಬೆಲ್ಲ ಮತ್ತು ಲವಂಗ ಆರೋಗ್ಯಕ್ಕೆ ಎಷ್ಟು ಪ್ರಯೋಜನ ?

  ಸುದ್ದಿಒನ್ ಲವಂಗ ಮತ್ತು ಬೆಲ್ಲವನ್ನು ಒಟ್ಟಿಗೆ ಸೇವಿಸುವುದರಿಂದ ಶೀತ ಮತ್ತು ಕೆಮ್ಮು ನಿವಾರಣೆಯಾಗುತ್ತದೆ. ಅವು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದ್ದು…

9 hours ago

ಈ ರಾಶಿಯವರಿಗೆ ಆಸ್ತಿ ಹೂಡಿಕೆಗಾಗಿ ಶುಭದಿನ, ಸಂಗಾತಿ ಜೊತೆ ಟ್ರಿಪ್ ಸಕ್ಸಸ್

ಈ ರಾಶಿಯವರಿಗೆ ಆಸ್ತಿ ಹೂಡಿಕೆಗಾಗಿ ಶುಭದಿನ, ಸಂಗಾತಿ ಜೊತೆ ಟ್ರಿಪ್ ಸಕ್ಸಸ್, ಈ ರಾಶಿಯವರಿಗೆ ಏಕಾಏಕಿ ಮದುವೆಯ ಸಂದೇಶ, ಭಾನುವಾರದ…

11 hours ago

ಕಂದಾಚಾರ, ಮೂಢನಂಬಿಕೆಗಳ ನಿರ್ಮೂಲನೆಗೆ ಶ್ರಮಿಸಿದವರು ಮಡಿವಾಳ ಮಾಚಿದೇವ : ಎಡಿಸಿ ಬಿ.ಟಿ.ಕುಮಾರಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

22 hours ago

ಕರ್ನಾಟಕ ವಿರೋಧಿ ಬಜೆಟ್ : ಡಾ.ಸಂಜೀವಕುಮಾರ ಪೋತೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

22 hours ago

ಕರ್ನಾಟಕದ ಪಾಲಿಗೆ ಘನಘೋರ ಅನ್ಯಾಯ, ಇದೊಂದು ಋಣ ತೀರಿಸುವ ಬಜೆಟ್ : ಜೆ.ಯಾದವರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

23 hours ago

ಮುಖ್ಯಮಂತ್ರಿಗಳ ಸಲಹೆಗಾರ ಹುದ್ದೆಗೆ ಬಿ.ಆರ್.ಪಾಟೀಲ್ ರಾಜೀನಾಮೆ..!

    ಬೆಂಗಳೂರು: ಮುಖ್ಯಮಂತ್ರಿಗಳ ಸಲಹೆಗಾರರಾಗಿದ್ದ ಶಾಸಕ ಬಿ.ಆರ್. ಪಾಟೀಲ್ ಅವರು ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕಲಬುರಗಿ…

23 hours ago