ಬೆಂಗಳೂರು, ಏಪ್ರಿಲ್. 05 : ಕನ್ನಡದ ಸೃಜನಶೀಲ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ “ವೀರ ಚಂದ್ರಹಾಸ” ಸಿನಿಮಾದ ಟ್ರೇಲರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಬಿಡುಗಡೆಗೊಳಿಸಿದರು.
ತಮಿಳು, ಮಲಯಾಳಂ, ಕನ್ನಡ ಸೇರಿ ಬಹುಭಾಷೆಗಳ ಸಿನಿಮಾಗಳಲ್ಲಿ ತನ್ನ ಕಲಾ ಸಾಮರ್ಥ್ಯ ಪ್ರದರ್ಶಿಸಿ ಜನಮೆಚ್ಚುಗೆ ಕಳಿಸಿದ್ದೀರಿ. ಈ ಸಿನಿಮಾ ಕೂಡ ಯಶಸ್ವಿ ಕಾಣುತ್ತದೆ. ಸರ್ಕಾರದಿಂದ ಅಗತ್ಯ ಇರುವ ಸಹಕಾರ ನೀಡಲಾಗುವುದು. ನಿಮ್ಮ ಇಡೀ ಕಲಾ ತಂಡಕ್ಕೆ ಮತ್ತು ಸಿನಿಮಾ ತಂಡಕ್ಕೆ ಶುಭಾಶಯಗಳು ಎಂದು ಮುಖ್ಯಮಂತ್ರಿಗಳು ಹಾರೈಸಿದರು.
ಮುಖ್ಯಮಂತ್ರಿಗಳ ಆಶೀರ್ವಾದ ಪಡೆದ ರವಿ ಬಸ್ರೂರು ತಂಡ ಅವರನ್ನು ಸಿನಿಮಾ ವೀಕ್ಷಣೆಗೆ ಬರಬೇಕು ಎಂದು ಆಹ್ವಾನಿಸಿದರು. ಬರುತ್ತೇನೆ ಎಂದು ಆಶ್ವಾಸನೆ ನೀಡಿದ ಮುಖ್ಯಮಂತ್ರಿಗಳು ಸಿನಿಮಾ ತಂಡಕ್ಕೆ ಮತ್ತೊಮ್ಮೆ ಶುಭ ಹಾರೈಸಿದರು.
ಈ ರಾಶಿಯವರು ಮದುವೆಗೆ ತುಂಬಾ ಹಠ ಮಾಡುವವರು ಹೇಳಿದ ಮಾತು ಕೇಳುವುದೇ ಇಲ್ಲ, ಈ ರಾಶಿಯವರ ಭಾಗ್ಯ ಎನ್ನಬೇಕೋ ಪುಣ್ಯ…
ಚಿತ್ರದುರ್ಗ.ಎಪ್ರಿಲ್.11: ಜಿಲ್ಲೆಯಲ್ಲಿ ಪೋಕ್ಸೋ ಹಾಗೂ ಬಾಲ್ಯ ವಿವಾಹ ಪ್ರಕರಣಗಳ ತಡೆಗೆ ಸಮಗ್ರ ಯೋಜನೆ ರೂಪಿಸುವುದರೊಂದಿಗೆ ಹಳ್ಳಿ, ಗ್ರಾಮ ಪಂಚಾಯಿತಿ, ತಾಲ್ಲೂಕು…
ಸುದ್ದಿಒನ್, ದಾವಣಗೆರೆ, ಏಪ್ರಿಲ್. 11 : ಮಹಾನಗರ ಪಾಲಿಕೆಯ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿಯಾಗಿ ಆಡಿದ…
ಹುಬ್ಬಳ್ಳಿ; ಇತ್ತೀಚೆಗಷ್ಟೇ ಶಾಸಕ ಯತ್ನಾಳ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ. ಆರು ವರ್ಷಗಳ ಕಾಲ ಪಕ್ಷದಿಂದ ಹೊರಗಿಟ್ಟಿದೆ. ಹೀಗಾಗಿ ಪಂಚಮಸಾಲಿ…
ಸುದ್ದಿಒನ್, ಹಿರಿಯೂರು, ಏಪ್ರಿಲ್. 11 : ನಗರ ಪ್ರದೇಶ ಹಾಗೂ ತಾಲೂಕಿನ ವಿವಿಧ ಕಡೆಗಳಲ್ಲಿ ಗಾಳಿ, ಗುಡುಗು, ಮಿಂಚು ಸೇರಿದಂತೆ…
ಚೆನ್ನೈ; ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಕೊಟ್ಟ ಬಳಿಕ ಇದೀಗ ಅವಿರೋಧ ಆಯ್ಕೆ ಮಾಡಲಾಗಿದೆ.…