Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಾಲ್ಯ ವಿವಾಹ: ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

---Advertisement---

 

 

ಚಿತ್ರದುರ್ಗ. ಆಗಸ್ಟ್.29: ಹಿರಿಯೂರು ನಗರದ ಹರಿಶ್ಚಂದ್ರ ಘಾಟ್ ಬಡಾವಣೆ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಹಿರಿಯೂರು ತಾಲ್ಲೂಕಿನ ರವಿ ಎಂಬ ಯುವಕನ ವಿರುದ್ದ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ.

ಮನೆ ಭೇಟಿ ಸಂದರ್ಭದಲ್ಲಿ ಬಾಲ್ಯ ವಿವಾಹವಾಗಿರುವ ಪ್ರಕರಣ ಗಮನಕ್ಕೆ ಬಂದಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ, ಬಾಲ್ಯ ವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯ್ದೆಯಡಿ ಆಗಸ್ಟ್ 26 ರಂದು ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ರವಿ ವಿರುದ್ಧ ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment