ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳಾಗದೇ ಇರೋದು ಕೂಡ ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ.. ಎಷ್ಟೋ ಜನ ಮಕ್ಕಳಾಗದೆ ಬಾಡಿಗೆ ತಾಯ್ತನದ ಮೊರೆ ಹೋಗುತ್ತಿದ್ದಾರೆ. ಇದನ್ನೇ ಕೆಲವರು ಬಂಡವಾಳ ಮಾಡಿಕೊಂಡು ಹಣ ಮಾಡೋದಕ್ಕೆ ಹೋಗಿ ತಗಲಾಕಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಲ್ಲಿ ಎಇಸಿಪಿ ಹರೀಶ್ ಪಾಂಡೆ ಯಶಸ್ವಿಯಾಗಿದ್ದಾರೆ.
ಮಹಿಳೆಯೊಬ್ಬಳು ತಾನೇ ಮಗುವನ್ನ ಎತ್ತು ಬಾಡಿಗೆ ತಾಯ್ತನ ಎಂದು ಹೇಳಿ ಮಾರಾಟ ಮಾಡುತ್ತಿದ್ದಳು. ಹಣಕ್ಕಾಗಿ ತಾನೆತ್ತ ಮಕ್ಕಳನ್ನೇ ಮಾರಾಟ ಮಾಡ್ತಾ ಇದ್ದದ್ದು ಬೆಳಕಿಗೆ ಬಂದಿದೆ. ಈಗಾಗಲೇ ನಾಲ್ಕು ಮಕ್ಕಳನ್ನು ಆ ರೀತಿ ಮಾರಾಟ ಮಾಡಿದ್ದಾಳೆ.
ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಡಿಸಿಪಿ ಟೀಂ ದಾಳಿ ಮಾಡಿದ್ದು, ಮಗು ಮಾರಾಟ ವೇಳೆ ರೆಡ್ ಹ್ಯಾಂಡಾಗಿ ಸೆರೆಹಿಡಿದಿದ್ದಾರೆ. ನಾಲ್ವರು ಮಹಿಳಾ ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಈ ವೇಳೆ ಮಕ್ಕಳನ್ನು ಪಡೆದ ಪೋಷಕರು ಕಂಗಾಲಾಗಿದ್ದಾರೆ. ತಮ್ಮ ಮಕ್ಕಳೆಂದು ಪಡೆದ ಮಕ್ಕಳು ಅವರದ್ದೆ ಅಲ್ಲ ಅನ್ನೋದು ಗೊತ್ತಾಗಿ ದಿಗ್ಬ್ರಾಂತರಾಗಿದ್ದಾರೆ. ಸಾಕುವುದಾ ಅಥವಾ ಮೂಲ ಪೋಷಕರಿಗೆ ಕೊಡುವುದಾ ಅನ್ನೋ ಚಿಂತೆ ಶುರುವಾಗಿದೆ.
ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…