Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಯಚೂರಿನ ಜಿಲ್ಲೆಯಲ್ಲಿ ಹುಟ್ಟಿದ ಮಕ್ಕಳೆಲ್ಲ ಸಮಸ್ಯೆಗೆ ಒಳಗಾಗುತ್ತಿದ್ದಾರೆ..!

Facebook
Twitter
Telegram
WhatsApp

ರಾಯಚೂರು: ಜಿಲ್ಲೆಯ ಕಟಕನೂರು ಗ್ರಾಮಕ್ಕೆ ಯಾವುದಾದರೂ ಶಾಪ ಕಾಡುತ್ತಿದೆಯಾ..? ಇಂಥದ್ದೊಂದು ಪ್ರಶ್ನೆ ಕಾಡಲು ಶುರುವಾಗಿರೋದು ಆ ಗ್ರಾಮದಲ್ಲಿ ಕಾಡುತ್ತಿರುವ ಸಮಸ್ಯೆಗೆ. ಅದು ಮಕ್ಕಳ ವಿಚಾರಕ್ಕೆ.

ಈ ಗ್ರಾಮದ ಮಕ್ಕಳು ಹುಟ್ಟಿದಾಗ ಆರೋಗ್ಯವಾಗಿಯೇ ಇರುತ್ತಾರೆ. ಆದ್ರೆ ಹುಟ್ಟಿದ ಬಳಿಕ ಅದ್ಯಾವುದೇ ಕಾಯಿಲೆಗೆ ಒಳಗಾಗುತ್ತಿದ್ದಾರೆ. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಅದೆಷ್ಟೇ ಆಸ್ಪತ್ರೆಗೆ ಅಲೆದಾಡಿದ್ರು ಮಕ್ಕಳ ಸಮಸ್ಯೆಗೆ ಮಾತ್ರ ಪರಿಹಾರವೇ ಸಿಗುತ್ತಿಲ್ಲ. ಬುದ್ಧಿಮಾಂದ್ಯತೆ, ಅಂಗವಿಕಲತೆ ಹೀಗೆ ಹಲವು ಸಮಸ್ಯೆಯಿಂದ ಮಕ್ಕಳು ಬಳಲುತ್ತಿದ್ದಾರೆ. ಅವಳಿ ಮಕ್ಕಳಾದರೂ ಒಂದು ಮಗು ಆರೋಗ್ಯವಾಗಿದ್ದರೆ, ಮತ್ತೊಂದು ಮಗು ಸಮಸ್ಯೆಯಿಂದ ಬಳಲುವಂತಾಗಿದೆ.

ಸುಮಾರು ವರ್ಷಗಳಿಂದಲೂ ಗ್ರಾಮದಲ್ಲಿ ಈ ಸಮಸ್ಯೆ ಕಾಡುತ್ತಿದೆ. ಪ್ರವಾಹದ ಬಳಿಕ 2011ರಲ್ಲಿ ಗ್ರಾಮ ಸ್ಥಳಾಂತರಗೊಂಡಿತ್ತು. ಅಂದಿನಿಂದಲೂ ಈ ಸಮಸ್ಯೆಯನ್ನ ಗ್ರಾಮದ ಜನ ಎದುರಿಸುತ್ತಿದ್ದಾರೆ. ಇದು ಯಾವ ಶಾಪ ಅಂತ ಚಿಂತೆಗೀಡಾದರೂ ಕುಡಿಯುವ ನೀರಿನ ಸಮಸ್ಯೆ ಇರಬಹುದಾ ಎಂಬ ಶಂಕೆಗೂ ಎದುರಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ನಿಖಿಲ್ ಫಸ್ಟ್ ರಿಯಾಕ್ಷನ್ : ಅಜ್ಜ, ಅಜ್ಜಿ ಬಗ್ಗೆ ಮನವಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಸುದ್ದಿ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶದಾದ್ಯಂತೆ ಸದ್ದು ಮಾಡುತ್ತಿದೆ. ನಟಿ ಮಣಿಯರು ಕೂಡ ಇದಕ್ಕೆ ಆಕ್ರೋಶಿತರಾಗಿ ಮಾತನಾಡುತ್ತಿದ್ದಾರೆ. ಇದೀಗ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮೊ

error: Content is protected !!