Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳು ಶಾಲೆಗೆ ಹೋಗ್ಬೇಕು ಅಂದ್ರೆ ಪೋಷಕರಿಗೆ ಎರಡು ಡೋಸ್ ಆಗಿರಲೇಬೇಕು : ಸಚಿವ ಆರ್ ಅಶೋಕ್

Facebook
Twitter
Telegram
WhatsApp

ಬೆಂಗಳೂರು: ಕೊರೊನಾ ಮೂರನೇ ಅಲೆಯ ಭಯ ಎಲ್ಲರನ್ನು ಕಾಡುತ್ತಿದೆ. ಇದರ ನಡುವೆ ಒಮಿಕ್ರಾನ್ ಪತ್ತೆಯಾಗಿದ್ದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ಪ್ರತಿದಿನ ವಿದ್ಯಾರ್ಥಿಗಳಲ್ಲೇ ಸೋಂಕು ಕಾಣಿಸಿಕೊಳ್ಳುತ್ತಿರುವುದು ಪೋಷಕರಿಗೂ ಗೊಂದಲ ಮೂಡಿಸಿದೆ. ಈ ಬೆನ್ನಲ್ಲೇ ಶಾಲೆ ಮತ್ತೆ ಕ್ಲೋಸ್ ಮಾಡ್ತಾರಾ ಎಂಬ ಅನುಮಾನ ಕಾಡುತ್ತಿದೆ.

ಶಾಲಾ ಮಕ್ಕಳ ಆರೋಗ್ಯದ ಬಗ್ಗೆ ಮಾತನಾಡಿರುವ ಸಚಿವ ಆರ್ ಅಶೋಕ್ ಶಾಲಾ ಮಕ್ಕಳ ಪೋಷಕರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಲೇಬೇಕು ಎಂದಿದ್ದಾರೆ. ಒಮಿಕ್ರಾನ್ ವೈರಸ್ ಇಡೀ ವಿಶ್ವದಲ್ಲಿ 400ಕ್ಕೂ ಕೇಸ್ ಗಳು ವರದಿಯಾಗಿವೆ. ಈ ರೋಗವೂ ಅಷ್ಟೊಂದು ತೀವ್ರವಾಗಿಲ್ಲ. ಆದರೂ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ ಎಂದಿದ್ದಾರೆ.

ಇನ್ಮೇಲೆ ಹೆಚ್ಚಿನ ಕಟ್ಟೆಚ್ಚರವಹಿಸಲಾಗುವುದು.ಇದು ಸಿನಿಮಾ ಹಾಲ್, ಮಾಲ್ ಎಲ್ಲೆ ಹೋಗಬೇಕೆಂದರೂ ಎರಡೂ ಡೋಸ್ ವ್ಯಾಕ್ಸಿನ್ ಹಾಕಿಸಿರಲೇಬೇಕು. ಮಕ್ಕಳನ್ನ ಶಾಲೆಗೆ ಕಳುಹಿಸುವ ಪೋಷಕರು ಕೂಡ ಎರಡು ಡೋಸ್ ವ್ಯಾಕ್ಸಿನ್ ಹಾಕಿಸಿರಲೇಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

ಬಿ.ಎನ್.ಚಂದ್ರಪ್ಪ ಗೆಲುವು ನಿಶ್ಚಿತ : ಹೊಳಲ್ಕೆರೆಯಲ್ಲಿ ಮತ ಚಲಾಯಿಸಿದ ಬಳಿಕ ಎಚ್.ಆಂಜನೇಯ ಹೇಳಿಕೆ

ಹೊಳಲ್ಕೆರೆ, ಏ.26 :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮರ್ಮಘಾತದ ಫಲಿತಾಂಶ ಬರಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಪಟ್ಟಣದ 

ಚಿತ್ರದುರ್ಗ | ಬಿಸಿಲಾಘತಕ್ಕೂ ಕುಗ್ಗದ ಮತದಾನ, ಮಧ್ಯಾಹ್ನ 1 ಗಂಟೆವರೆಗೆ ಆದ ಶೇಕಡಾವಾರು ಮತದಾನ ಎಷ್ಟು ?

ಚಿತ್ರದುರ್ಗ. ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಜರುಗಿದ ಮತದಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ 39.05.% ಮತದಾನ ಜರುಗಿದೆ. ಬಿಸಿಲಾಘತದ ನಡುವೆಯು ಕುಗ್ಗದೆ ಮತದಾರ ಪ್ರಭುಗಳು ಮತಗಟ್ಟೆ ಕಡೆಗೆ ಧಾವಿಸಿ ಬರುತ್ತಿದಾರೆ. ವಿಧಾನ

error: Content is protected !!