Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳು ಒಳ್ಳೆಯ ಪ್ರಜೆಗಳಾಗಿ ಹೊರಹೊಮ್ಮಬೇಕು :  ಚನ್ನಬಸವಸ್ವಾಮೀಜಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ನವೆಂಬರ್.18 :ಮಕ್ಕಳು ಒಳ್ಳೆಯ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ವಿರಕ್ತಮಠದ ಚನ್ನಬಸವಸ್ವಾಮೀಜಿ ಹೇಳಿದರು.

ನಗರದ ಹೊರ ವಲಯದಲ್ಲಿ ಎಸ್.ಜೆ.ಎಸ್ ಸಮೂಹ ಸಂಸ್ಥೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳು ಉತ್ತಮ ಸಂಸ್ಥೆಯನ್ನು ರೂಡಿಸಿಕೊಂಡು ಒಳ್ಳೆಯ ಪ್ರಜೆಗಳಾಗಿ ಬೆಳೆಯಬೇಕು. ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ಶ್ರಮಪಟ್ಟು ಕಟ್ಟಿರುವ ಶಾಲೆಗೆ ಹೆಸರು ತರುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ರಾಕೇಶ್ ಮಾತನಾಡಿ, ಮಕ್ಕಳು ಮುಂದಿನ ಪ್ರಜೆಗಳು ನೆಹರೂರವರ ಜನ್ಮದಿನದಂದು ಸಾಂಕೇತಿಕವಾದ ಮಕ್ಕಳ ಆಚರಿಸುತ್ತೇವೆ ಎನ್ನುವುದರ ಬಗ್ಗೆ ಹೇಳಿದರು.

ಚೈತ್ರ ಮಾತನಾಡಿ, ಇವತ್ತಿಗೆ ಕರ್ನಾಟಕ ಎಂಬ ನಾಮಕರಣ ಮಾಡಿ 50 ವರ್ಷಗಳ ಸಂಭ್ರಮ, ಭಾಷಾವಾರು ಪ್ರಾಂತ್ಯಗಳಾಗಿ ಬೇರ್ಪಡಿಸಿದಾಗ ಕನ್ನಡ ಮಾತನಾಡುವ ಪ್ರದೇಶಕ್ಕೆ ಕರ್ನಾಟಕ ಎಂಬ ನಾಮಕರಣ ಮಾಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಉಪಸ್ಥಿತರಿದ್ದರು. ಬೋಧಕ ಮತ್ತು ಬೋಧಕೇತರ ವರ್ಗ ಭಾಗವಹಿಸಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆರ್ಟಿಕಲ್ 370 ರದ್ದತಿ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟ

  370 ನೇ ವಿಧಿ ಕುರಿತು SC ತೀರ್ಪು : 370 ನೇ ವಿಧಿಯನ್ನು ರದ್ದುಗೊಳಿಸುವುದು ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್

370 ನೇ ವಿಧಿ : ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು :  ಕಾಶ್ಮೀರದಲ್ಲಿ ಬಿಗಿ ಭದ್ರತೆ

  ಸುದ್ದಿಒನ್ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುತ್ತಿದ್ದ 370 ನೇ ವಿಧಿಯನ್ನು ರದ್ದುಗೊಳಿಸಿ 4 ವರ್ಷಗಳು ಕಳೆದಿವೆ. ಆದರೆ, 370ನೇ ವಿಧಿ ರದ್ದತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ನಂಬಿಕೆ ದ್ರೋಹವಾಗಿದೆ,

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ನಂಬಿಕೆ ದ್ರೋಹವಾಗಿದೆ, ಈ ರಾಶಿಯವರಿಗೆ ಇಷ್ಟವಿಲ್ಲದ ಮದುವೆ, ಸೋಮವಾರ- ರಾಶಿ ಭವಿಷ್ಯ ಡಿಸೆಂಬರ್-11,2023 ಸೂರ್ಯೋದಯ: 06.31 AM, ಸೂರ್ಯಾಸ್ತ : 05.54 PM ಶಾಲಿವಾಹನ ಶಕೆ1944, ಶುಭಕೃತ ನಾಮ

error: Content is protected !!