Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಕ್ಕಳ ಸಂತೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.24  : ನಗರದ ಹೊರವಲಯದಲ್ಲಿರುವ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ಮಕ್ಕಳ ಸಂತೆ ಏರ್ಪಡಿಸಲಾಗಿತ್ತು.

ಎಲ್.ಕೆ.ಜಿ.ಯಿಂದ ಹತ್ತನೆ ತರಗತಿ ವಿದ್ಯಾರ್ಥಿಗಳು ಹಸಿ ತರಕಾರಿ, ಸೊಪ್ಪು, ಪೌಷ್ಠಿಕಾಂಶವುಳ್ಳ ಕಾಳುಗಳು, ಫ್ರೂಟ್ ಸಲಾಡ್, ತಂಪು ಪಾನೀಯ, ಗೋಬಿ ಮಂಚೂರು ತರಹೆವಾರು ತಿಂಡಿ ತಿನಿಸುಗಳನ್ನು ಮಾರಾಟ ಮಾಡಿದರು.

ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ನಿರ್ದೇಶಕ ಚೇತನ್ ಕೆ.ಎಂ. ಮಕ್ಕಳ ಸಂತೆ ವೀಕ್ಷಿಸಿ ಮಾತನಾಡುತ್ತ ಶಿಕ್ಷಣದ ಜೊತೆ ಮಕ್ಕಳಿಗೆ ಕಲಿಕಾ ಚೇತರಿಕೆ, ವ್ಯವಹಾರ ಜ್ಞಾನ ಮೂಡಿಸುವುದು ಮಕ್ಕಳ ಸಂತೆ ಉದ್ದೇಶವಾಗಿದೆ. ಸ್ವತಃ ಮಕ್ಕಳೆ ತಯಾರಿಸಿರುವ ಅನೇಕ ಬಗೆಯ ತಿಂಡಿ ತಿನಿಸುಗಳು ಶುಚಿ ಹಾಗೂ ರುಚಿಯಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಾಂಶುಪಾಲರಾದ ಜಯಲಕ್ಷ್ಮಿ, ಉಪ ಪ್ರಾಚಾರ್ಯರಾದ ಶಿವಕುಮಾರ್ ಹಾಗೂ ಶಿಕ್ಷಕ ವೃಂದದವರು ಮಕ್ಕಳ ಸಂತೆ ವೀಕ್ಷಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!