Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಲಾ ಮಕ್ಕಳಿಗೆ ಉಡುಗೊರೆ ನೀಡಿ ಮಗಳ ಹುಟ್ಟು ಹಬ್ಬ ಆಚರಿಸಿದ ಚಿನ್ನೂಲಾದ್ರಿ ರೋಟರಿ ಕ್ಲಬ್‌ ಅಧ್ಯಕ್ಷ ಈ.ಅರುಣ್‌ಕುಮಾರ್‌

---Advertisement---

ಚಿತ್ರದುರ್ಗ, (ಮಾ.24) :  ರೋಟರಿ ಕ್ಲಬ್‌ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ನಿರಂತವಾಗಿ ತೊಡಗುತ್ತಿದೆ. ಇಲ್ಲಿ ಅಧಿಕಾರ ಆಸೆ, ಸ್ವಾರ್ಥಕ್ಕಿಂತ ಸೇವೆ ಮಾಡುವುದು ಮುಖ್ಯವಾಗಿದೆ. ರೋಟರಿ ಕ್ಲಬ್‌ ಜಗತ್ತಿನ ಅತಿ ದೊಡ್ಡ ಸೇವಾ ಸಂಸ್ಥೆ ಎಂದು ರೋಟರಿ ಕ್ಲಬ್‌ ಅಧ್ಯಕ್ಷ ಈ ಅರುಣ್‌ಕುಮಾರ್‌ ಹೇಳಿದರು.

ನಗರದ ಜೆ.ಸಿ.ಆರ್. ಬಡಾವಣೆಯ ಸರ್ಕಾರಿ ಪ್ರಾರ್ಥಮಿಕ ಶಾಲೆಯಲ್ಲಿ ಚಿನ್ನೂಲಾದ್ರಿ ರೋಟರಿ ಕ್ಲಬ್‌ ಅಧ್ಯಕ್ಷ ಈ.ಅರುಣ್‌ಕುಮಾರ್‌ ಮಗಳಾದ ಕುಮಾರಿ ಧನ್ವಿಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪೆನ್ಸಿಲ್‌,ಬಣ್ಣದ ಪೆನ್ಸಿಲ್‌ ಸೆಟ್‌ಗಳನ್ನು ವಿತರಿಸಿ, ಸಿಹಿ ಹಂಚುವ ಮೂಲಕ ವಿಶಿಷ್ಠವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಕಾರ್ಯದರ್ಶಿ ರೋ ಶ್ರೀನಿವಾಸ್ ಮಳಲಿ, ಕ್ಲಬ್ ನ ಮಾರ್ಗದರ್ಶಕರಾದ ರೋ ಟಿ.ಕೆ. ನಾಗರಾಜ್ ಜಂಟಿ ಕಾರ್ಯದರ್ಶಿ ರೋ. ಶಂಕರಪ್ಪ, ಸದಸ್ಯರಾದ ರೋ. ಗುರುಮೂರ್ತಿ, ರೆಡ್ ಕ್ರಾಸ್ ನ ಕಾರ್ಯದರ್ಶಿ ಮಜಹರ್ ಉಲ್ಲಾ, ನಿವೃತ್ತ ತಾಲೂಕ್ ದೈಹಿಕ ಶಿಕ್ಷಣಧಿಕಾರಿಗಳಾದ ನೀಲಕಂಠಚಾರ್ಯ, ಮುಖ್ಯಶಿಕ್ಷಕರಾದ ಶಿವರಾಮ್ ರವರು ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...