Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೆಗಾಸ್ಟಾರ್ ಮಗಳು ಡಿವೋರ್ಸ್ ಹಂತ ತಲುಪಿದ್ರಾ.. ಆ ಒಂದು ಬದಲಾವಣೆ ಮೂಡಿಸುತ್ತಿದೆ ಅನುಮಾನ..!

Facebook
Twitter
Telegram
WhatsApp

ಅದ್ಯಾಕೋ ಏನೋ ಸೆಲೆಬ್ರೆಟಿಗಳ ಬದುಕಲ್ಲಿ ಸಾಂಸಾರಿಕ ಜೀವನದ ಬದಲಾವಣೆಗಳು ಸಾಕಷ್ಟು ನಡೆಯುತ್ತಿವೆ. ಮೊನ್ನೆ ಮೊನ್ನೆಯಷ್ಟೇ ಸಮಂತಾ ನಾಗಚೈತನ್ಯ ದೂರಾಗಿ ಅಭಿಮಾನಿಗಳಿಗೆ ಬೇಸರ ಮೂಡಿಸಿದ್ರು. ನಿನ್ನೆಯಿಂದಯಿಂದ ರಜನೀಕಾಂತ್ ಮಗಳ ವಿಚ್ಛೇದನ ಕೇಸ್ ಸೌಂಡ್ ಮಾಡ್ತಿದೆ. ಇದೀಗ ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರಿಯ ವಿಚಾರವೂ ಅದೇ ಹಾದಿಯಲ್ಲಿ ಸಾಗುತ್ತಿದೆ ಎಂಬ ಅನುಮಾನ ಮೂಡಿದೆ.

ಚಿರಂಜೀವಿ ಪುತ್ರಿ ಶ್ರೀಜಾ ದಾಂಪತ್ಯ ಜೀವನಕ್ಕೆ ಅಂತ್ಯವಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರ್ತಿವೆ. ಯಾಕಂದ್ರೆ ಶ್ರೀಜಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದ ಹೆಸರನ್ನ ಬದಲಾಯಿಸಿದ್ದಾರೆ. ಶ್ರೀಜಾ ಕಲ್ಯಾಣ್ ಅಂತ ಇದ್ದ ಹೆಸರು ಇದೀಗ ಶ್ರೀಜಾ ಕೋನಿಡೇಲಾ ಎಂದಾಗಿದೆ. ಈ ಮುಂಚೆ ಸಮಂತಾ ಕೂಡ ಇದೇ ರೀತಿ ಮಾಡಿದ್ದರು. ಅಕ್ಕಿನೇನಿ ಕುಟುಂಬದ ಹೆಸರನ್ನ ದಿಢೀರನೇ ತೆಗೆದಿದ್ದರು. ಅದು ಕೊನೆಗೆ ವಿಚ್ಛೇಧನದ ಹಂತಕ್ಕೆ ಬಂದಿತ್ತು. ಇದೀಗ ಶ್ರೀಜಾ ಕೂಡ ಅದೇ ಹಾದಿ ತುಳಿದರಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಶ್ರೀಜಾ ಮತ್ತು ಕಲ್ಯಾಣ್ ದೇವ್ 2016 ರಲ್ಲಿ ಮದುವೆಯಾಗಿದ್ದರು. ಅವರಿಗೆ ಒಂದು ಹೆಣ್ಣು‌ ಮಗು ಕೂಡ ಇದೆ. ಇನ್ನು ಶ್ರೀಜಾಗೆ ಇದು ಎರಡನೇ ಮದುವೆ. ಮೊದಲ ಪತಿಯಿಂದ ಡಿವೋರ್ಸ್ ಪಡೆದ ಬಳಿಕ ಬಾಲ್ಯದ ಗೆಳೆಯ ಕಲ್ಯಾಣ್ ದೇವ್ ಅವರನ್ನ ಮದುವೆಯಾಗಿದ್ದರು. ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಶ್ರೀಜಾಗೆ. ಇದೀಗ ಇವರ ಡಿವೋರ್ಸ್ ವಿಚಾರ ಟಾಲಿವುಡ್ ಅಂಗಳದಲ್ಲಿ ಬಾರಿ ಸದ್ದು ಮಾಡುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!