Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಏಪ್ರಿಲ್ 20 ರಂದು 16 ನಾಮಪತ್ರ ಸಲ್ಲಿಕೆ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, ಸುದ್ದಿಒನ್ ನ್ಯೂಸ್, (ಏ.20) :
2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಏಪ್ರಿಲ್ 20 ರಂದು ಚಿತ್ರದುರ್ಗ ಮತಕ್ಷೇತ್ರದಲ್ಲಿ 16 ನಾಮಪತ್ರ ಸಲ್ಲಿಕೆಯಾಗಿವೆ.

ಭಾರತೀಯ ಜನತಾ ಪಕ್ಷದ ಜಿ.ಹೆಚ್.ತಿಪ್ಪಾರೆಡ್ಡಿ 3, ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ, ಕೆ.ಸಿ.ವಿರೇಂದ್ರ, ಇಂಡಿಯನ್ ಮೂವೆಂಟ್ ಪಕ್ಷದ ಮೆಹಬೂಬ್ ಪಾಷ್, ಕರ್ನಾಟಕ ಸ್ವಾಭಿಮಾನಿ ರೈತರ ಕಾರ್ಮಿಕ ಪಕ್ಷದ ಜಿ.ಸಿ.ನಾಗರಾಜ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಂ.ಟಿ.ಚಂದ್ರಣ್ಣ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳಾಗಿ ಸೌಭಾಗ್ಯ, ಪಿ.ಎಸ್.ಪುಟ್ಟಸ್ವಾಮಿ, ಡಾ.ಹೆಚ್.ಕೆ.ಎಸ್.ಸ್ವಾಮಿ, ಸುರೇಶ್ ಎನ್, ಮೋಹನ್ ಕುಮಾರ್ ಆರ್., ವಿ.ಎಸ್.ಭೂತರಾಜ, ಮಹಮದ್ ಜಬೀಬುಲ್ಲಾ, ಆರ್.ಗೋಪಿನಾಥ್, ಎಂ.ಎ.ಬಸವರಾಜು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಪ್ರಾರಂಭದಿಂದ ಕಡೆಯ ದಿನವಾದ ಇಂದಿನ ವರೆಗೂ ಚಿತ್ರದುರ್ಗು ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 30  ಅಭ್ಯರ್ಥಿಗಳಿಂದ 36  ನಾಮಪತ್ರ ಸಲ್ಲಿಕೆಯಾಗಿವೆ. ಏ.21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.24 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

ನಾಳೆಯಿಂದ ಮೊದಲ ಹಂತದ ಚುನಾವಣೆ ಆರಂಭ : ಕರ್ನಾಟಕದಲ್ಲೂ ಎರಡು ಹಂತದಲ್ಲಿ ಮತದಾನ

ಲೋಕಸಭಾ ಚುನಾವಣೆಯ ಕಾವು ಈಗಾಗಲೇ ದೇಶದೆಲ್ಲೆಡೆ ಹಬ್ಬಿದೆ. ನಾಳೆಯಿಂದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಲಿದೆ. ಒಟ್ಟು 7 ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನ ಕ್ಷೇತ್ರಗಳಿಗೆ ಇಂದು

ಯದುವೀರ್ ಸಿಕ್ತಿಲ್ಲ ಒಕ್ಕಲಿಗರ ಸಪೋರ್ಟ್ : ಕಾಂಗ್ರೆಸ್ ಗೆ ಬೆಂಬಲ ತಿಳಿಸಿದ ಮರಿಸ್ವಾಮಿ

ಮೈಸೂರು: ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಮಾಡಿರುವ ಬಿಜೆಪಿ ರಾಜ ವಂಶಸ್ಥರಿಗೆ ಟಿಕೆಟ್ ನೀಡಿದೆ. ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗದ ಕಾರಣ, ಒಕ್ಕಲಿಗರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಈ

error: Content is protected !!